ಈ ನಾಡ ಕಟ್ಟುವ ಕಲಿಗಳು

ಗುಡಿ ಬೇಡ, ದೈವ ಬೇಡ
ಅಪ್ಪ ಅಮ್ಮ ದೇವರು!
ಮಡಿಬೇಡ, ಪೂಜೆ ಬೇಡ
ದುಡಿಮೆ ನಮ್ಮ ಪೂಜೆ.


ಆಸ್ತಿ ಬೇಡ, ಆಸೆ ಬೇಡ
ದೇಶ ನಮ್ಮ ಆಸ್ತಿ.
ದ್ವೇಷ ಬೇಡ, ಕೋಪ ಬೇಡ
ಶಾಂತಿ ನಮ್ಮ ಮಂತ್ರ.


ಸತ್ಯ ಶಾಂತಿ, ತ್ಯಾಗ ಮೂರ್ತಿ
ಗಾಂಧಿ ನಮ್ಮ ತಾತ.
ಬುದ್ಧ, ಬಸವ, ಸಿದ್ಧಮಹಿಮರು
ನಮ್ಮ ನಾಡ ದೇವರು


ಇಂಥ ಮಹಿಮರ ಪಡೆದ ತಾಯಿ
ನಿನ್ನ ಜನ್ಮ ಪಾವನ.
ದೇಶದೇಳ್ಗೆಗೆ ದುಡಿವ ನಾವು
ನಿತ್ಯ ನಿನ್ನ ಕಂಗಳು.


ದೇಶ ಸೇವೆ, ಈಶ ಸೇವೆ
ಈ ಗುಣ ಪಾಠ ದೊಡ್ಡದು.
ಕೋಶ ಓದಿ, ದೇಶ ತಿರುಗಿ
ಈ ನಾಡ ಕಟ್ಟು ಕಲಿಗಳು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಂಚು
Next post ನಮ್ಮೂರ ಹೋಳಿ ಹಾಡು – ೮

ಸಣ್ಣ ಕತೆ

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…