ದುಡ್ಡು ಕೆಟ್ಟದ್ದೊ ಮನುಜಾ

ದುಡ್ಡು ಕೆಟ್ಟದ್ದೊ ಮನುಜಾ ಈ ಲೋಕದಿ
ದುಡ್ಡು ಕೆಟ್ಟದ್ದೊ ಮನುಜಾ ||ಪ||
ಹೆಡ್ಡ ಮೂಢಾತ್ಮನೆ ದೊಡ್ಡ ದೊಡ್ಡವರನು
ಮಡ್ಡು ಇಳಿಸುತ್ತಲೀ ಅಡ್ಡಬೀಳಿಸುವದು ||ಅ.ಪ||

ಹರನ ಪೂಜೆಯ ಕೆಡಿಸಿ ಸದ್ಗುರುವಿನ
ವರಮಂತ್ರವನು ಬಿಡಿಸಿ
ಗುರುಶಿಷ್ಯಭಾವವನರುಹಿ ಲಕ್ಷ್ಮೀಯೆಂಬ
ಕೊರವಿಯು ನರರನು ಅರವುಗೆಡಿಸುವಳು ||೧||

ಆಸೆಯ ಮನಗೊನಿಯು
ಸಂಸಾರವು ಕಸಿನ ಘನತೆನಿಯು
ಭಾಸುರ ಶಿಶುನಾಳಧೀಶ ಸದ್ಗುರುವಿಗೆ
ಆಸೆಯ ಕಲಿಸಲು ಏಸರವಳವ್ವ ಈಕಿ ||೨||

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪಾರಿವಾಳ ಮತ್ತು ಮನುಷ್ಯ
Next post ಆಂತರ್ಯ

ಸಣ್ಣ ಕತೆ

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

cheap jordans|wholesale air max|wholesale jordans|wholesale jewelry|wholesale jerseys