ಎಲ್ಲಿ ಕಳಕೊಂಡಿರುವೆಯೋ
ಅಲ್ಲಿ ಹುಡುಕು;
ಬೆಳಕು ಕಂಡಲ್ಲಿ
ಅಲ್ಲ!
*****
Related Post
ಸಣ್ಣ ಕತೆ
-
ದೇವರು
ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…
-
ಕರಾಚಿ ಕಾರಣೋರು
ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…
-
ಜಡ
ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…
-
ಗೋಪಿ
ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…
-
ಗಂಗೆ ಅಳೆದ ಗಂಗಮ್ಮ
ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…