ಟಿ ಪಿ ಅಶೋಕ

ನೋಡಿ ಅಲ್ಲಿದ್ದಾರಲ್ಲಾ ಅವರ ಹೆಸರು ಟಿ.ಪಿ. ಅಶೋಕ
ಅವರೇ ಕಣ್ರೀ ಕನ್ನಡ ಸಾಹಿತ್ಯದ ಸುಪ್ರಸಿದ್ಧ ವಿಮರ್ಶಕ
ಮೇಲಿನ ಕೂದಲು ಉದುರಿ ಬಾಲ್ಡ್ ಆಗಿರೋದ್ರ ಬಗ್ಗೆ ಬೇಕಾಗಿಲ್ಲ ಶೋಕ
ಥಳಾಥಳಾ ಹೊಳೆಯೋದರ ಒಳಗೆ, ಒಳಗಿದೆ ನೋಡಿ ಪ್ಯೂರ್‌ಗೋಲ್ಡ್,
ಒಳ್ಳೇ ಹದನಾದ ವೈಚಾರಿಕ ಪಾಕ
ಚಕ್ರವರ್ತಿ ಆ ಅಶೋಕ ಬುದ್ದಿಸಂ ಒಪ್ಪಿ ಸಾಮ್ರಾಜ್ಯ
ವಿಸ್ತರಣೆಯನ್ನು, ಕೈ ಬಿಟ್ಟು ಸಂಪಾದಿಸಿದರೆ ಅಜರಾಮರ ಕೀರ್ತಿ
ಬುದ್ದಿಜೀವಿ ಈ ಅಶೋಕ ರಾಜ್ಯದಾದ್ಯಂತ ನೀನಾಸಂ ವಿಸ್ತರಿಸಿ
ಆಗಿಬಿಟ್ಟಿದ್ದಾರೆ ನೋಡಿ ರಸಗ್ರಹಣ ಶಿಬಿರ ಚಕ್ರವರ್ತಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕರಾಳ ಬಾಯಿ
Next post ಹರಿವ ನದಿಯು ನೀನು

ಸಣ್ಣ ಕತೆ

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

cheap jordans|wholesale air max|wholesale jordans|wholesale jewelry|wholesale jerseys