ಸೂರ್ಯೋದಯ

ಕಗ್ಗತ್ತಲೆಯ ಗೂಡುದಾಟಿ
ಹೊನ್ನ ಹುಡಿಯನೊದ್ದು
ಬೆಳ್ಳಿರಥ ಏರಿಬರುತಿಹನು ಸೂರ್ಯ
ಶರಣು ದೇವದೇವೊತ್ತಮಾ
ಜೀವಕೋಟಿಗಳಿಗೆ ಉಸಿರಿಗೆ ಉಸಿರು
ನೆಲದಾಳಕೆ ಬೇರು ಬಿಡಿಸಿ
ಆಕಾಶದಗಲಕೆ ಚಿಗುರುಹೊಮ್ಮಿಸಿ
ತೋಳ್ತೆಕ್ಕೆಯೊಳು ಎಲ್ಲರ ಬಳಸುತ
ಏರುತಿಹನು ಏರುತಿಹನು
ಆಕಾಶದೆತ್ತರಕೆ
ಬರುತಿಹನು ಬರುತಿಹನು
ನಮ್ಮೆದೆಯ ಅಂತರಂಗದಾಳದೊಳಕೆ
ಶರಣು ಶರಣು ದೇವದೇವೊತ್ತಮಾ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಈ ರಸ್ತೆಗಳೇಕೆ ಹೀಗೆ?
Next post ನಿನ್ನೆ – ಇಂದು – ನಾಳೆ

ಸಣ್ಣ ಕತೆ

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…