ಗ್ರಾಮ ಒಂದು ಭೇಟಿ

ಯಾರಿಗೆ ಯಾರು ಬರಕೊಟ್ವ ಉಂಬಳಿ
ಈ ಗದ್ದೆ ಬಯಲು ಮನೆ ಮಠ
ಅ ಮುದುಕ ಹೊದ್ಡ ಕಂಬಳಿ ?

ಎರಡು ತಲೆಮಾರಿಗಿಂತ
ಹಿ೦ದಿಲ್ಲದ ಇತಿಹಾಸ
ಆದರೂ ಗುಡ್ಡದ ಕೆಂಗಣ್ಣ ದೇವತೆ
ಎಲ್ಲವನ್ನೂ ನೊಡಿದೆ

ಪಶ್ಚಿಮದ ಆಕಾಶ ರೇಖೆ
ಅರಬೀ ಸಮುದ್ರದ ಅಂಚು
ಈಚೆಗೆ ಘಟ್ಟಗಳ ಸಾಲು

ತಪ್ಪಲಿನ ಹುಲ್ಲು
ಹೊಂಬಣ್ಣಕ್ಕೆ ತಿರುಗುವ ನೀರವದಲ್ಲಿ
ಸಮಳಿಸಿದ್ದೇನೆ ನಾನು ಅನಿರೀಕ್ಷಿತ

ಧೂಳು ತುಂಬಿದ
ಒಂದೇ ಒ೦ದು ಮಾರ್ಗದಲ್ಲಿ
ಹೋದವರಾರು
ಬಂದವರಾರು
ಎಂಬುದು ಅಸಂಗತ

ಬಯಲ ನಡುವೆ ನಿಂತು
ಕಲ್ಪಿಸುವೆನು ನಾನು
ನನ್ನ ಪೂರ್ವಜರು ನಡೆದ
ಕೆಂಪು ಮಣ್ಣಿನ ದಾರಿ
ಕಾಯುವುದು ನನ್ನ ಸರದಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೆಣಕದಿರಿ ಕವಿಯ
Next post ಪ್ರೇಮೋನ್ಮಾದ

ಸಣ್ಣ ಕತೆ

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

cheap jordans|wholesale air max|wholesale jordans|wholesale jewelry|wholesale jerseys