ದೂರ

ಇಷ್ಟುಕಾಲ ಒಟ್ಟಿಗಿದ್ದು
ಅರ್ಥೈಸಿ ಕೊಂಡದೆಷ್ಟು
ನನ್ನ ಕಣ್ಣೀನಾಳದ
ಭಾವ ನೀ ಅಳೆಯಲು
ನಿನ್ನ ಅಂತರಂಗದ
ಬಿಂಬವಾ ನಾ ಅರಿಯಲು
ಯತ್ನಿಸಿದಷ್ಟು ಗೌಪ್ಯ
ಇದ್ದವಲ್ಲ ಮದ್ಯ
ಗೋಡೆಗಳು

ನೀನು ಕಟ್ಟಿದ್ದೊ
ನಾನು ಕಟ್ಟಿದ್ದೊ
ಅಂತು ಎದ್ದು
ನಿಂತಿದ್ದವು
ಆಳೆತ್ತರಕೆ
ಪಾರದರ್ಶಕವಲ್ಲದ
ಇಟ್ಟಿಗೆ ಗೋಡೆಗಳು
ನೀನು ನಿನ್ನೊಳಗೆ
ನಾನು ನನ್ನೊಳಗೆ
ಗೋಡೆಯೊಡೆಯುವ
ಯತ್ನ ನಿನ್ನದೋ
ನನ್ನದೋ
ಇದೆ ಅಹಂನಲಿ
ದೂರ ಬಹುದೂರ
ಗುರಿ ಮುಟ್ಟಿದ ತೀರ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಿಕ್ಕಿಲ್ಲವೇ ನನಗೆ ನಾನು?
Next post ಹೊಸ ದೇವರ ಬರವಿಗಾಗಿ

ಸಣ್ಣ ಕತೆ

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

cheap jordans|wholesale air max|wholesale jordans|wholesale jewelry|wholesale jerseys