ಹಸಿರು ಗದ್ದೆಗಳ ಪುಟ್ಟ ಬದುವಿನ ಮೇಲೆ
ಲಂಗ ದಾವಣಿಗಳನ್ನೆತ್ತಿಕೊಂಡು ಒಂಟಿಗಾಲಲ್ಲಿ
ನಡೆಯುತ್ತ ನಾನು ಜಾರಿದ್ದು ಅಷ್ಟರಲ್ಲೆ
ಅವನು ನನ್ನನ್ನು ಎತ್ತಿ ಹಿಡಿದಿದ್ದು ಅಷ್ಟರಲ್ಲೆ
ಏನೇನೋ ನಡೆದುಹೋದದ್ದೇನಿದು?
ಸುಮುಹೂರ್ತ ಸುಲಗ್ನ ಯಾವುದಕ್ಕೂ ಬೇಕು ಅವಧಾನ ಸಾವಧಾನ
*****
Related Post
ಸಣ್ಣ ಕತೆ
-
ಗಿಣಿಯ ಸಾಕ್ಷಿ
ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…
-
ಗೃಹವ್ಯವಸ್ಥೆ
ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…
-
ಬಲಿ
ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…
-
ಸಂಶೋಧನೆ
ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…
-
ನಂಬಿಕೆ
ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…