ಹಿತೋಕ್ತಿಗಳು

ಕಾಲು ತಾಗಿದ ಮುಳ್ಳು ; ಮೈಯಲ್ಲ ಮುರಿಯುವದು |
ಕಾಯ ತಾಗಿದ ಮುನಿಸು; ಮನವೆಲ್ಲ ಮೆಲ್ಲುವದು ||

ಇಂದಿಲ್ಲ ನಾಳಿಲ್ಲ ಎಂಬೊಂದು ಕುಂದಿಲ್ಲ |
ಭವಹರನ ನೆನೆದೊಡೆ ಎಂದೆಂದು ಭಯವಿಲ್ಲ ||

ಹಾ ತಡೆ ತಡೆ ಓಡದಿರು; ನೋಡು ಮುಂದಿದೆ ತಗ್ಗು |
ಓ ತಡೆ ತಡೆ ದುಡುಕದಿರು; ನೋಡು ಮುಂದಿದೆ ನುಗ್ಗು||

ಎಲೆ ಸುಣ್ಣೆ ಓ ಸುಣ್ಣೆ; ಕುದಿಯುತಿಹ ನೀ ಬಿಳಿ ಬಣ್ಣೆ |
ಬಲೆ ಹೆಣ್ಣೆ ಓ ಹೆಣ್ಣೆ; ಜಗದಳಲಾದ ನೀ ಬಲು ಬೆಣ್ಣೆ ||

ನಂಬದಿರು ನೀರಿನಾಳವ, ಬೂದಿ ಮುಚ್ಚಿದ ಕೆಂಡವ ,
ಮೋಡ ಮುದ ಮುಗಿಲ, ಸುಳ್ಳನಾ ಸವಿ ನುಡಿಯ ||

ನಾ‌ಎಂದು ನುಡಿಯದಿರು ನೀ ಜಂಭದಾ ಹುಂಜದಂತೆ |
ನಾಕಾರವಳಿದು ನಿಜಾತ್ಮನಾಗು ನೀ ನೀಲಕಂಠನಂತೆ||

ಹುಲ್ಲುಂಡು ಹಾಲ್ಗರೆವ ಹಸುವಾಗು ನೀ ನಿಜದಿ |
ಹಾಲುಂಡು ವಿಷಸುರಿವ ಹಾವಾಗದಿರು ಜಗದಿ ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹೂವು
Next post ವೆರಿ ಸಾರಿ

ಸಣ್ಣ ಕತೆ

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

cheap jordans|wholesale air max|wholesale jordans|wholesale jewelry|wholesale jerseys