ಭತ್ತದ ಕಣಜದೊಳಗೆ ನುಸಿ
ಈಜಾಡಿ ತಿಂದು ತೇಗಿ ಸಿಪ್ಪೆ ಬೀಸಾಡಿದಂತೆ
ಸೋಮು,
ನೀನೂ ಅಕ್ಷರದ ಕಣಜದೊಳಗೆ ಈಜಾಡು
ಬಿಡದೇ ಅಕ್ಷರ ಅಕ್ಷರ ತಿನ್ನು
ತೇಗಾಡುವಷ್ಟು ಓದು ಅರಗಿಸಿಕೋ
ಹೊಸ ಹೊಸ ಆಯಾಮಗಳ, ಸಮನ್ವಯಗಳ
ಸಂವೇದನೆಗೆ ಸ್ಪಂದಿಸು,
ಕಾಲಡಿಯಲ್ಲಿಯೇ ವಿಜ್ಞಾನ ತಂತ್ರಜ್ಞಾನಗಳ
ಸಂವೇದನೆಗಳಿಗೆ ಮಿತಿ ಇಲ್ಲ
ಕೊರಡು ಕೊನರುವದು
ಕಲ್ಲು ಕವಿತೆ ಹಾಡುವುದು
ಮುಳ್ಳು ಹೂವಾಗಿ ಅರಳುವುದು
ಭಾವನೆಗೆ ಬೇಲಿ ಬೇಡ
ನದಿಗೆ ಒಡ್ಡು ಬೇಡ
ಆಕಾಶಕ್ಕೆ ಏಣಿ ಬೇಡ
ಸಮುದ್ರಕ್ಕೆ ಸೇತುವೆ ಬೇಡವೇ ಬೇಡ.
(ಸಾಕ್ಷರತಾ ಕವನ)
*****
Related Post
ಸಣ್ಣ ಕತೆ
-
ಮಿಂಚು
"ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…
-
ಯಿದು ನಿಜದಿ ಕತೀ…
ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ... ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ, ವುಗಾದಿ… Read more…
-
ಅಮ್ಮ
‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…
-
ವರ್ಗಿನೋರು
ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…
-
ನಂಬಿಕೆ
ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…