ಗಂಡಂದಿರನ್ನು
ಅರ್ಥಮಾಡಿಕೊಳ್ಳುವುದು
ಭಾರಿ ಕಷ್ಟ;
ಮದುವೆಗೆ ಮುನ್ನ
ಮಾಡಿಕೊಳ್ಳುತ್ತಾರಲ್ಲಾ
ಮಾವನಿಂದ ಭಾರಿ ಅರ್ಥ!
*****
Related Post
ಸಣ್ಣ ಕತೆ
-
ಕಂಬದಹಳ್ಳಿಗೆ ಭೇಟಿ
ಪ್ರಕರಣ ೪ ಮಾರನೆಯ ದಿನ ಪ್ರಾತಃಕಾಲ ಆರು ಗಂಟೆಗೆಲ್ಲ ರಂಗಣ್ಣನು ಸ್ನಾನಾದಿ ನಿತ್ಯ ಕರ್ಮಗಳನ್ನು ಮುಗಿಸಿಕೊಂಡು ಉಡುಪುಗಳನ್ನು ಧರಿಸುವುದಕ್ಕೆ ತೊಡಗಿದನು, ಬೈಸ್ಕಲ್ ಮೇಲೆ ಪ್ರಯಾಣ ಮಾಡಬೇಕಾದ್ದರಿಂದ ಸರ್ಜ್ಸೂಟು… Read more…
-
ಮಲ್ಲೇಶಿಯ ನಲ್ಲೆಯರು
ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…
-
ನಿರೀಕ್ಷೆ
ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…
-
ತಿಮ್ಮರಯಪ್ಪನ ಕಥೆ
ರಂಗಣ್ಣ ಎರಡು ತಿಂಗಳು ಕಾಲ ರಜ ತೆಗೆದು ಕೊಂಡು ಬೆಂಗಳೂರಿಗೆ ಬಂದು ವಾಸಮಾಡುತ್ತಿದ್ದನು. ಶಿವಮೊಗ್ಗದಲ್ಲಿ ಪಿತ್ತವೇರಿಸುವ ತುಂಗಾಪಾನವನ್ನು ನಿತ್ಯವೂ ಮಾಡಿ, ಕಿವಿ ಮೂಗು ಬಾಯಿಗಳಿಗೆಲ್ಲ ಮುಸುರುವ ಸೊಳ್ಳೆಗಳ… Read more…
-
ಅಮ್ಮ
‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…