ಇರುವೆ ಇರುವೆ ಬಾ ಇಲ್ಲಿ

ಇರುವೆ ಇರುವೆ ಬಾ ಇಲ್ಲಿ

Iruve
ಇರುವೆ ಇರುವೆ ಬಾ ಇಲ್ಲಿ
ಯಾವ್ಯಾವ್ ಊರು ನೋಡಿದ್ದೀ?
ಯಾವ್ಯಾವ್ ಊರ್‍ನಲ್ ಏನೇನ್ ಕಂಡಿ,
ಈಗ ಎಲ್ಲಿಗ್ ಹೊರಟಿದ್ದೀ?

ಬಾಗಿಲ ಸಂದು, ಗೋಡೆ ಬಿರುಕು
ಬೆಲ್ಲದ ಡಬ್ಬ, ಹಿತ್ಲು
ತಿಂಡೀ ಇರೋ ಹುಡುಗನ ಜೇಬು,
ಹಾಲಿನ ಪಾತ್ರೇ ಸುತ್ಲೂ.

ಒಂದೊಂದ್ ಊರೂ ಒಂದೊಂದ್ ಥರ.
ಬಸ್ಸೇ ಇಲ್ಲದ ಊರ್ಗೆ
ನಡಕೊಂಡ್ಹೋಗೋಗೇ ಬಂದಿದೀನಿ
ಚಪ್ಲಿ ಇಲ್ದೇ ಕಾಲ್ಗೆ!

ಸಕ್ಕರೆ ಬಂಡೆ, ಬೆಲ್ಲದ ಬೆಟ್ಟ
ಹಾಲಿನ ಲೋಟದ ಬಾವಿ
ಸುತ್ತಿ ಈಗ ಹಿಡಿದಿದ್ದೀನಿ
ಮತ್ತೆ ಮನೇ ಹಾದಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಜಯದ್ರಥನ ಕೊಲೆ
Next post ಮನಸಿನಾಳವು ಮಿಗಿಲು

ಸಣ್ಣ ಕತೆ

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

cheap jordans|wholesale air max|wholesale jordans|wholesale jewelry|wholesale jerseys