ಶಾಂತಿಧಾಮ

ಹೋಗೋಣ ಬನ್ನಿರಣ್ಣಾ ಸೂಕ್ಷೇತ್ರ ಹಾರಕೂಡಕೆ
ಗುರು ಚನ್ನವೀರರ ಶಾಂತಿಧಾಮಕ್ಕೆ ||ಪ||

ಮೊದಲಿಗೆ ಕಾಣುವುದು ಗುಡಿಶಿಖರವು
ನಂತರವ ಆಗುವುದು ಗುರುದರ್ಶನವು
ಜಾತಿ ಮತ ಪಂಥಗಳ ಭೇದವ ಅಳಿಸಿದಿ
ಒಂದೇ ತಾಯಿ ಮಕ್ಕಳೆಂದು ಸಾರಿ ನೀ ಹೇಳಿದಿ.

ಕನ್ನಡಾಂಬೆಯ ಮಡಿಲಲ್ಲಿ ಹುಟ್ಟಿ ಬೆಳದಿದಿ
ಮುಂದೇ ತನ್ನ ವಿದ್ಯಾರ್ಜನೆಗೆಂದು ಹೋದಿ.
ಹುಬ್ಬಳಿ ಮೂರು ಸಾವಿರ ಮಠದಲ್ಲಿ ಕಲಿತಿದಿ.
ಮಲೆನಾಡಿನಲ್ಲಿಯೇ ವಿದ್ಯಾಸಂಪೂರ್ಣ ಪಡದಿ.

ಮಹಾತ್ಮಗಾಂಧಿ ಆದರ್ಶ ಮಾರ್ಗವೇ ಅರಿತಿದಿ
ಧರ್ಮದ ಏಳಿಗೆಗಾಗಿ ಹಗಲಿರುಳು ದುಡಿಯುತ್ತಿದಿ.
ಅಂಧಕಾರದ ವಿರುದ್ಧ ಭಂಡೆಳಂದಿ.
ಪ್ರಮಾಣಿಕತೆಗಾಗಿ ಪ್ರಾಣ ಅರ್ಪಿಸಂದಿ.

ತನ್ನ ಪ್ರಾಣವನೇ ಮಾನವಕುಲಕ್ಕಾಗಿ ಅರ್ಪಿಸಿದಿ.
ಹಾಳ ಹರಕೂಡವನೇ ಕೈಲಾಸ ಏನಿಸುತ್ತಿದಿ.
ಕಾಯಕದಿಂದಲೇ ಸ್ವರ್ಗವೆಂದು ಸಾರುತ್ತಿದಿ.
ಶಾಂತಿಯಿಂದಲೇ ಜನರಿಗೆ ತಿಳಿಸಿ ನೀ ಹೇಳಿದಿ.

ಸುವಿಚಾರ ಕಲಿಸಿ ಸುಹೃದಯ ಮಾಡಿದಿ
ಝಕಣಚಾರಿಯಂತೆ ಹಗಲಿರುಳು ನಿದ್ರೆಗೆಟ್ಟು ಬಳಲಿದಿ
ವೀರಶೂರ ಧೀರನೆಂಬ ಕೀರ್ತಿಗೆ ಕಾರಣನಾದಿ.
ಗುರುದೇವೋಭವ ಎಂಬ ಕೀರ್ತಿಗೆ ಕಾರಣನಾದಿ.

ಓ ಪುಣ್ಯದ ಪುತ್ಥಳಿಯೇ ಬಾಳ ಬೆಳಕಿನ ಬೆಳ್ಳಿಚುಕ್ಕಿಯೆ
ನಿನ್ನ ಪುಣ್ಯದಿಂದ ಆ ಗುರುವನ್ನು ಕಂಡೆ.
ಮುಕ್ತಿಯ ಮಹಾ ಮಾರ್ಗವನ್ನು ಕಂಡೆ ನಿಜ
ಆ ಗುರುವೇ ಶ್ರೀ ಚನ್ನವೀರ ಶಿವಯೋಗಿ.
*****
೦೭/೦೫/೧೯೯೬

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವೈಯಕ್ತಿಕತೆ
Next post ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

ಸಣ್ಣ ಕತೆ

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…