ಸ್ವಾರ್ಥಕ್ಕೆ ಗೆಳೆತನ

ಗೆಳೆತನ ಮಾಡುವರು ಬರಿ ಹೇಳಿಕೊಳ್ಳಲಿಕೆ
ಗೆಳೆತನ ಮಾಡಿಕೊಳ್ಳುವರು ತಮ್ಮ ಸ್ವಾರ್ಥಕ್ಕೆ
ಗೆಳೆತನದಲ್ಲಿ ಗೆಳೆಯನಿಗೆ ಕೇಡು ಬಯಸುವರು
ಗೆಳೆತನದಲ್ಲಿ ಹಾಡುಹಗಲಲೆ ಹಾಳು ಬಾವಿಗೆ ತಳ್ಳುವರು

ಓರ್ವಗೆಳೆಯ ಶ್ರೀಮಂತನಿದ್ದರೆ ಹತ್ತಿರದ
ಹಣವು ದುಷ್ಚಟಗಳಿಗೆ ವಿನಿಯೋಗಿಸುವರು
ಗೆಳೆಯನಿಗೆ ದುಷ್ಚಟಗಳಿಗೆ ತಳ್ಳುವರು
ಆತನಿಗೆ ಬಡವನನ್ನಾಗಿ ಮಾಡಲು ಯತ್ನಿಸುವರು.

ನನ್ನ ಗೆಳೆಯ ನನ್ನ ಗೆಳೆಯರೆಂದು ಉತ್ಸಾಹ ಪಡುವನು
ತಿಳಿಯದೆ ಮೂರ್ಖನಂತೆ ಬಲೆಯಲ್ಲಿ ಬೀಳುವನು
ಗೆಳೆತನದಲ್ಲಿಯೆ ಗೆಳೆಯರ ಸಂಪರ್ಕ ಬೆಳೆಸಿ
ಪ್ರೀತಿ-ಪ್ರೇಮವೆಂಬ ಮಹಾಬಲೆಯಲ್ಲಿ ತಾನೇ ಬೀಳುವನು.

ಪ್ರೀತಿವೆಂಬ ತುಂಬು ವಿಷದಲ್ಲಿ ಆತನನ್ನು ಬೆರೆಸುವರು
ವಿದ್ಯಾರ್ಜನೆಯ ಮಾಡುವ ಕ್ರಮ ಬಿಡಿಸಲು ಯತ್ನಿಸುವರು
ಈ ವಿಷಯವನ್ನರಿತ ಮೂರ್ಖರು ತಾ ಪ್ರೀತಿಸುವುದು
ಬಿಟ್ಟು ವಿದ್ಯಾಭ್ಯಾಸತನ್ಮಯನಾಗಿ ಹೊಸದಾರಿ ಕಂಡನು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಾತ್ ರೂಮ್ ಗೀತೆ
Next post ನಂಟಿನ ಕೊನೆಯ ಬಲ್ಲವರಾರು?

ಸಣ್ಣ ಕತೆ

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

cheap jordans|wholesale air max|wholesale jordans|wholesale jewelry|wholesale jerseys