ಕನ್ನಡ ರಕ್ಷಿಸ ಬನ್ನಿರೋ

ಬನ್ನಿ ಬನ್ನಿ ಕನ್ನಡಿಗರೆ ಒಂದಾಗಿ ಸೇರೋಣ ಬನ್ನಿರೋ
ಕನ್ನಡ ಜ್ಯೋತಿ ಕನ್ನಡದ ಕೀರ್ತಿ ಬೆಳಗಿಸೋಣ ಬನ್ನಿರೋ

ಸಾವಿರಾರು ಜೀವಿಗಳಿಂದ ಕನ್ನಡದ ಕೀರ್ತಿ
ಮೊಳಗಿಸುತ್ತಾ ಬೆಳಗಿಸುತ್ತಾ ಬಂದಿದೆ ರಕ್ಷಿಸೋಣ ಬನ್ನಿರೋ
ಕನ್ನಡ ನಾಡಿನ ಜಲನೆಲ ತಮಗೆಲ್ಲ
ಕಲ್ಪವೃಕ್ಷ ನಾಡು ನುಡಿಯೇ ರಕ್ಷಿಸೋಣ ಬನ್ನಿರೋ

ಕನ್ನಡವೆಂಬ ವಿದ್ಯಾ ಮಂದಿರಲ್ಲಿ ಕುಳಿತು
ಕನ್ನಡಿಗನೆಂಬ ಗುರುವಿನೊಂದಿಗೆ ನಲಿಯುತ್ತ
ಕನ್ನಡವ ಓದು-ಬರಹ ಕಲಿಯಲು ಬನ್ನಿರೋ
ಓ ಕನ್ನಡಿಗರೆ ಓಡೋಡಿ ಬನ್ನಿರೋ

ಕರ್ನಾಟಕ ರಾಜ್ಯದಲ್ಲಿ ಕನ್ನಡವ ಅರಿತು
ಕನ್ನಡ ಭಾಷೆಗೆ ರಕ್ಷಿಸಲು ಮುಂದೆ ಬನ್ನಿರೋ
ಕನ್ನಡಿಗರ ಮನಮನದೂದ್ದಕ್ಕೂ ಕನ್ನಡ ಕಹಳೆ
ಕನ್ನಡವೇ ಉಸಿರಾಗಿಸೋಣ ಬನ್ನಿರೋ

ಜಾತಿ ಮತ ಪಂಥ ಭೇದವ ಮರೆತು
ಕನ್ನಡಕ್ಕಾಗಿ ಹೋರಾಟಕೆ ಹೊರಾಡ ಬನ್ನಿರೋ
ದೇಶದೂದ್ದಕ್ಕೂ ಕನ್ನಡವೆಂಬ ಕಹಳೆ
ಮೊಳಗಿಸಲು ಓ ಪ್ರೀಯ ಕನ್ನಡಿಗರೆ ಬನ್ನಿರೋ

ಕನ್ನಡ ತಾಯಿ ನುಡಿಯೇ ಮಧುರ
ಕನ್ನಡವೇ ಸುಲಭ ಕನ್ನಡವೇ ಸುಂದರ
ಕನ್ನಡಾಂಬೆಯ ತವರು ಕರ್ನಾಟಕವೇ
ಎಂದು ಆತ್ಮ ಸ್ಥೈರ್ಯದಿ ಸಾರಿ ಹೇಳ ಬನ್ನಿರೋ

ಕನ್ನಡವೇ ನಮ್ಮ ನಿಮ್ಮೆಲ್ಲರ
ಉಸಿರಾಗಿಸೋಣ ಬನ್ನಿರೋ ಬೇಗ ಬನ್ನಿರೋ
ಓ ಕನ್ನಡಾಭಿಮಾನಿಗಳೆ ಬನ್ನಿರೋ
ಕನ್ನಡಾಂಬೆಗೆ ನಮೋ ಹೇಳ ಬನ್ನಿರೋ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮುದುಕ
Next post ಅವನ ಹೆಸರಲ್ಲಿ

ಸಣ್ಣ ಕತೆ

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಕುಟೀರವಾಣಿ

    ಪೀಠಿಕೆ ನನ್ನ ಬಡಗುಡಿಸಲ ಹೆಸರು "ಆನಂದಕುಟೀರ". ಒಂದು ದಿನ ನಡುಮಧ್ಯಾಹ್ನ. ಕುಟೀರದೊಳಗೆ ಮುರುಕು ಕಿಟಿಕಿಯ ಹತ್ತಿರ ಕುಳಿತು, ಹೊರಗಿನ ಪ್ರಸಂಚವನು ನೋಡುತಿದ್ದೆ. ಮನಸು ಬೇಸರದಿಂದ ತುಂಬಿ ಹೋಗಿತ್ತು.… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…