ಅಧೋಗತಿಗೆ ಕನ್ನಡ

ಕನ್ನಡ ನಾಡಿನ ರಸಿಕ ಜನಗಳೆ
ಕನ್ನಡಮ್ಮನ ಸ್ಥಿತಿ ಎಷ್ಟು ಬಲ್ಲಿರೋ
ನೀವು ಓ ಕನ್ನಡ ಬಂಧುಗಳೆ?

ಕನ್ನಡಮ್ಮನ ಸ್ಥಿತಿ ಅದೋಗತಿಗೆ
ಯಾರು ಕಾರಣಕರ್ತರು ನೀವು ಬಲ್ಲಿರೋ
ಕನ್ನಡಮ್ಮನ ಹೆಸರಿನಲ್ಲಿ ಸಾಹಿತ್ಯ ಪರಿಷತ್
ಬಳಸಿಕೊಂಡು ಸ್ವಾರ್ಥ ಜೀವನಕ್ಕೆ
ಒಳಿತು ಬಯಸಿ ಕನ್ನಡಮ್ಮಗೆ
ಕೇಡು ಬಯಸಿ ಸಾಹಿತ್ಯ ಪರಿಷತ್ತಿಗೆ
ಮೋಸದಿಂದ ದ್ರೋಹ ಬಗೆಯುವ
ಜನ ಕನ್ನಡಮ್ಮನ ರಕ್ಷಕರೆ?

ಕನ್ನಡಮ್ಮನ ಹೆಸರು ಪ್ರತಿಷ್ಟೆಗೆ
ಸಮ್ಮೇಳನ ನಿರ್ವಹಿಸುವ ನೆಪ
ಸುರಿಮಳೆಯಂತೆ ಸುರಿದು ಬಂದ ಹಣ
ಯಾವ ಕಡೆ ನೋಡಿದರು ಸ್ಥಿತಿ ಗಂಭೀರ
ಅಲ್ಲೋಲ ಕಲ್ಲೋಲ ಎಲ್ಲೆಲ್ಲೂ ಕ್ಷಿಮಾರಿ
ಅವನಿಯ ಮೇಲೆ ಅಕನ್ನಡಿಗರ
ಭಾರವ ಮಡುಗಟ್ಟಿ ನಿಂತಿದೆ ಓ
ಕನ್ನಡಿಗರೆ ನೀ ಯಾರು ಬಲ್ಲಿರೋ

ಸಾಹಿತ್ಯ ಪರಿಷತ ಚುನಾವಣೆ
ಕನ್ನಡಮ್ಮನ ಕೊಲೆಗಡುಕರೆ ಕಣದಲ್ಲಿ
ಅಧ್ಯಕ್ಷ ಸ್ಥಾನಕ್ಕೆ ಹಗಲಿರುಳು ಯತ್ನ
ಪರಿಸ್ಥಿತಿ ಮತದಾರರೇ ನಿರ್ಧಾರ
ಭೃಷ್ಟ ಕನ್ನಡಾಭಿಮಾನಿಗೆ ತೊರೆದು
ಶಿಷ್ಟ ಕನ್ನಡಾಭಿಮಾನಿಗೆ ಮತನೀಡಿ ಬೆಂಬಲಿಸಿ
ಜಯಕ್ಕೆ ಯತ್ನಿಸಿ ಓ ಮತದಾರ ಬಂಧುವೇ
ನಿಮಗೆ ನನ್ನ ಅನಂತ ವಂದನೆಗಳು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಸ್ಪೃಶ್ಯರು
Next post ಆರೋಪ – ೭

ಸಣ್ಣ ಕತೆ

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…