ಭಾರತೀಯತೆ

ಎಲ್ಲಾದರೂ ಇರು
ಎಂತಾದರೂ ಇರು
ನೀ ಎಂದೆಂದಿಗೂ ಭಾರತೀಯನಾಗಿರು
ಭಾರತೀಯತೆ ಸತ್ಯ ಭಾರತೀಯತೆ ನಿತ್ಯ

ಭಾರತಾಂಬೆ ಓ ಮುದ್ದಿನ ಮಗು
ಭಾರತೀಯತೆ ನಿನ್ನಲ್ಲಿದರೆ
ಭಾರತಾಂಬೆಯ ಹೆಮ್ಮಯ ಪುತ್ರ
ಭಾರತಾಂಬೆಗೆ ನೀ ಕಲ್ಪತರು

ನೀ ನಡೆದಾಡುವ ನೆಲವೆಲ್ಲ ಭಾರತೀಯತೆ
ನೀ ಉಸಿರಾಡುವ ಗಾಳಿಯಲ್ಲ ಭಾರತೀಯತೆ
ರಾಮ ಸೀತೆಯರಿಗಾಗಿ ಎರಗೂವ ಮನ
ಹರಿದು-ಹಂಚಿಹೋದ ಭಾರತಕ್ಕೆ ಕೊರಗುವ ಮನ

ನೀ ಮುಟ್ಟುವ ಮರ
ಅದೇ ಶ್ರೀಗಂಧದ ಮರ
ನೀ ಕುಡಿಯುವ ನೀರು
ಗಂಗಾ-ಯಮುನ-ಬ್ರಹ್ಮಪುತ್ರ ಕಾವೇರಿ ನೀರು

ಜಾತಿ-ಮತ-ಭೇದ
ಅಳಿಸಿದಂತ ಮನ
ಭಾರತಾಂಬೆಯ ಮಕ್ಕಳೆಂದು
ಸಾರಿ ನುಡಿಯುವ ಮನ ತನುಮನ

ತಾ ಜಾಣಕೆ ಗಿಳಿ ಕೋಗಿಲೆ ಇಂಪಿಗೆ
ಮಲ್ಲಿಗೆ ಸಂಪಿಗೆ ಭಾರತೀಯತೆ
ಹಿತ ನುಡಿಯುವ ಮಾತಿಗೆ
ರೋಮಾಂಚನವಾಗುವ ತನುಮನ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎಲ್ಲಿ ಹೋದಳು ಕತೀಜ?
Next post ಆರೋಪ – ೧೧

ಸಣ್ಣ ಕತೆ

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

cheap jordans|wholesale air max|wholesale jordans|wholesale jewelry|wholesale jerseys