ವರದಿಗಾರ

ಎಂತಹ ಶ್ರೇಷ್ಠ ವ್ಯಕ್ತಿತ್ವ ನಿನ್ನದು
ಕಂಡಿದನ್ನು ಜನತೆಗೆ ತಿಳಿಸುವನು
ನಿನ್ನ ಪ್ರತಿಭೆ ಹೆಮ್ಮರವಾದದ್ದು
ನಿನ್ನಿಂದಲೇ ಜನತೆ ಹೊಸ ದಾರಿ ಕಾಣುವರು.

ಯಾವುದೇ ಅಸ್ತ್ರವಿಲ್ಲದೆ
ವೀರನಂತೆ ಹೋರಾಡುವಿ
ತನ್ನ ಅಸ್ತ್ರವೇ ಒಂದು ಹಾಳೆ
ನಿನ್ನ ಖಡ್ಗವೇ ನಿನ್ನ ಲೇಖನಿ.

ಹಗಲು ರಾತ್ರಿ ನಿದ್ರೆಗೆಟ್ಟು
ಸಮಾಜ ಸುಧಾರಣೆ ಮಾಡುವಿ
ಭೃಷ್ಟರನ್ನು ಕಂಡು ಮರುದಿನ
ಪತ್ರಿಕೆಯಲ್ಲಿ ಸ್ಫೋಟಿಸುವಿ.

ಭೃಷ್ಟರಿಗೆ ಸಿಂಹ ಸ್ವಪ್ನವಾದಿ
ಶಿಷ್ಟರ ಮಾರ್ಗ ನೀಡುವಲ್ಲಿ ನೀ ಸಫಲನಾದಿ
ಜನತೆ ಸಮಸ್ಯೆಯನ್ನರಿತು ನಿವಾರಿಸುವಲ್ಲಿ
ಸರ್ಕಾರಕ್ಕೆ ಸೇತುವೆವಾಗಿ ಎಚ್ಚರಿಕೆ ನೀಡುವಿ.

ಪತ್ರಿಕೆಯ ಮಹತ್ವ ಅರಿತು
ಪತ್ರಿಕೆಯ ಸೇವೆ ಎಡೆಬಿಡದೆ ಮಾಡುವಿ
ಕಾನೂನ ಚೌಕಟಿನಲ್ಲಿಯೇ ಕಾರ್ಯಮಾಡಿ
ಜನ ಸೇವೆಯೇ ಈಶ್ವರ ಸೇವೆ ನೀ ಮಾಡುವಿ.

ಜನತೆಯ ಸಂಪರ್ಕ ನೀ ಚನ್ನಾಗಿರಿಸಿಕೊಂಡಿದಿ
ನೀನ್ನನು ಎದುರಿಸುವರಿಗೆ ಎದೆತಟ್ಟಿ ನಿಲ್ಲುವಿ
ಪತ್ರಿಕೆಗೆ ಧಕೆಯಾಗದಂತೆ ನೋಡುವಿ ನೀನ ಸೇವೆ ಅವರ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರಿಯದರ್ಶಿನಿ
Next post ಆರೋಪ – ೧೪

ಸಣ್ಣ ಕತೆ

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…