ವರದಿಗಾರ

ಎಂತಹ ಶ್ರೇಷ್ಠ ವ್ಯಕ್ತಿತ್ವ ನಿನ್ನದು
ಕಂಡಿದನ್ನು ಜನತೆಗೆ ತಿಳಿಸುವನು
ನಿನ್ನ ಪ್ರತಿಭೆ ಹೆಮ್ಮರವಾದದ್ದು
ನಿನ್ನಿಂದಲೇ ಜನತೆ ಹೊಸ ದಾರಿ ಕಾಣುವರು.

ಯಾವುದೇ ಅಸ್ತ್ರವಿಲ್ಲದೆ
ವೀರನಂತೆ ಹೋರಾಡುವಿ
ತನ್ನ ಅಸ್ತ್ರವೇ ಒಂದು ಹಾಳೆ
ನಿನ್ನ ಖಡ್ಗವೇ ನಿನ್ನ ಲೇಖನಿ.

ಹಗಲು ರಾತ್ರಿ ನಿದ್ರೆಗೆಟ್ಟು
ಸಮಾಜ ಸುಧಾರಣೆ ಮಾಡುವಿ
ಭೃಷ್ಟರನ್ನು ಕಂಡು ಮರುದಿನ
ಪತ್ರಿಕೆಯಲ್ಲಿ ಸ್ಫೋಟಿಸುವಿ.

ಭೃಷ್ಟರಿಗೆ ಸಿಂಹ ಸ್ವಪ್ನವಾದಿ
ಶಿಷ್ಟರ ಮಾರ್ಗ ನೀಡುವಲ್ಲಿ ನೀ ಸಫಲನಾದಿ
ಜನತೆ ಸಮಸ್ಯೆಯನ್ನರಿತು ನಿವಾರಿಸುವಲ್ಲಿ
ಸರ್ಕಾರಕ್ಕೆ ಸೇತುವೆವಾಗಿ ಎಚ್ಚರಿಕೆ ನೀಡುವಿ.

ಪತ್ರಿಕೆಯ ಮಹತ್ವ ಅರಿತು
ಪತ್ರಿಕೆಯ ಸೇವೆ ಎಡೆಬಿಡದೆ ಮಾಡುವಿ
ಕಾನೂನ ಚೌಕಟಿನಲ್ಲಿಯೇ ಕಾರ್ಯಮಾಡಿ
ಜನ ಸೇವೆಯೇ ಈಶ್ವರ ಸೇವೆ ನೀ ಮಾಡುವಿ.

ಜನತೆಯ ಸಂಪರ್ಕ ನೀ ಚನ್ನಾಗಿರಿಸಿಕೊಂಡಿದಿ
ನೀನ್ನನು ಎದುರಿಸುವರಿಗೆ ಎದೆತಟ್ಟಿ ನಿಲ್ಲುವಿ
ಪತ್ರಿಕೆಗೆ ಧಕೆಯಾಗದಂತೆ ನೋಡುವಿ ನೀನ ಸೇವೆ ಅವರ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರಿಯದರ್ಶಿನಿ
Next post ಆರೋಪ – ೧೪

ಸಣ್ಣ ಕತೆ

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…