ಸೂರ್ಯೋದಯ

ಬೆಳಿಗೆ ಜಾವದಿ ಸೂರ್ಯೋದಯ
ವೀಕ್ಷಿಸಿ ಮನ ಸೂರೆಗೊಂಡಿದೆ
ಪ್ರಕೃತಿ ಆನಂದದಿ ಕರುಣೆಯ
ಸುಂದರ ಸುಗಂಧದಿ ಗಾಳಿ ಬೀಸುತ್ತಿದೆ.

ತನು ಎಲ್ಲಿಲ್ಲದ ಸಂತಸ ಕಂಡಿದೆ
ಗಾಳಿ ಸೇವಿಸುತ್ತ ನಾ ಹೊರಟ್ಟಿದೆ
ದೂರದಿ ಬೆಟ್ಟವ ನಾ ಹತ್ತಿದೆ
ಮೇಲೆರುತ್ತಲೇ ಮನ ಹರ್ಷದಿ ಕುಣಿಯುತ್ತಿದೆ.

ಸೂರ್ಯೋದಯ ಕಡೆ ಕಣ್ಣಿಟ್ಟಿದೆ
ಬೆಟ್ಟದಿ ಮೆಟ್ಟಿಲ ಕಾಲ ಹತ್ತಿವೇ
ಶರೀರವೇ ಬೆಟ್ಟದ ಮೆಟ್ಟಿಲಲ್ಲಿ
ಮನಸ್ಸು ಸೂರ್ಯೋದಯದಲ್ಲಿ.

ಚಿಲಿಪಿಲಿ ಪಕ್ಷಿ ನಾದವ ಕೇಳಿದೆ
ಸುಮಧುರ ಸಂಗೀತ ಆಲಿಸಿದೆ
ಮನವು ಕುಣಿಯುತ್ತಿದೆ ಕುಣಿದು ನಲಿಯುತ್ತಿದೆ
ನಲಿದು ನನ್ನಲ್ಲಿಯೇ ನಾ ಹಾಡುತ್ತಿದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಪ್ಪುವಿನ ರೈಲು
Next post ಆರೋಪ – ೧೬

ಸಣ್ಣ ಕತೆ

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…