Tag: Science


  • ಕೃಷಿ ಸಸ್ಯಗಳಲ್ಲೇ ಕಳೆನಾಶಕ ರಾಸಾಯನ

    ಕೃಷಿ ಸಸ್ಯಗಳಲ್ಲೇ ಕಳೆನಾಶಕ ರಾಸಾಯನ

    ನಿಮ್ಮ ಹೊಲದ ಬೇಲಿಗುಂಟ ನೀಲಗಿರಿ ಗಿಡಗಳನ್ನು ಹಚ್ಚಿರುತ್ತೀರಿ. ಆ ಗಿಡಗಳ ಸುತ್ತಮುತ್ತಲಿನ ಜಾಗದಲ್ಲಿ ಬೆಳೆಯುತ್ತಿರುವ ಇನ್ನಿತರ ಯಾವುದೇ ಸಸ್ಯಗಳು ಕ್ರಮೇಣ ಸತ್ತು ಹೋಗುತ್ತವೆ, ಅಥವಾ ಯಾವುದೇ ಹೊಸ ಸಸ್ಯಗಳು ಅದರ ಅಡಿಯಲ್ಲಿ ಬೆಳೆಯುವುದುದಿಲ್ಲ. ಇದನ್ನು ಗಮನಿಸಿದ್ದೀರಾ? ಇದಕ್ಕೆ ಕಾರಣ ಸಸ್ಯಗಳಲ್ಲಿ ನಡೆಯುವ ರಾಸಾಯನಿಕ ಸಮರ! ಅಂದರೆ ಕೆಲವು ಸಸ್ಯಗಳು ನಿಷೇಧಕ ರಾಶಯನಿಕಗಳನ್ನು ತಯಾರಿಸಿ ಇನ್ನಿತರ ಸಸ್ಯಗಳ ಬೆಳವಣಿಗೆಗೆ ಅಡ್ಡಿಯನ್ನುಂಟು ಮಾಡುತ್ತವೆ. ಕಳೆನಾಶಕ ರಸಾಯನ ಸಸ್ಯಗಳಲ್ಲಿ ದ್ವಿತೀಯಕ ಪದಾರ್ಥಗಳು ಉತ್ಪತ್ತಿಯಾಗುತ್ತವಷ್ಟೇ. ಅವು ಬೇರು ಅಥವಾ ಎಲೆಗಳ ಮುಖಾಂತರ ಮಣ್ಣನ್ನು…

  • ಯಾವುದು ಸರಿ?

    ಯಾವುದು ಸರಿ?

    ಬಹಳ ದಿನಗಳಿಂದ ಈ ಕಣ್ಣುಮುಚ್ಚಾಲೆ ಆಟ ನಡೆಯುತ್ತಿದೆ! ಒಂದು ಮೊಟ್ಟೆಯಲ್ಲಿ ಸುಮಾರು ನಾಲ್ಕು ಗ್ರೇನುಗಳಷ್ಟು ಕೊಲೆಸ್ಟರಾಲ್ ಇರುತ್ತದೆ. ಕೊಲೆಸ್ಟರಾಲ್‌ನ ಇಷ್ಟು ಅಧಿಕ ಪ್ರಮಾಣದಿಂದ ಅಧಿಕ ರಕ್ತದೊತ್ತಡ, ಹೃದಯ ಮತ್ತು ಮೂತ್ರಪಿಂಡದ ರೋಗಗಳು, ಪಿತ್ತಕೋಶದಲ್ಲಿ ಕಲ್ಲು ಮುಂತಾದ ರೋಗಗಳು ಕಾಣಿಸಿಕೊಳ್ಳಬಹುದೆಂದು ವಿಜ್ಞಾನ ಹೇಳುತ್ತದೆ. ಆದರೆ “ನ್ಯಾಷನಲ್ ಎಗ್ ಕೋ-ಆರ್ಡಿನೇಶನ್ ಕಮಿಟಿ” (ಎನ್.ಇ.ಸಿ.ಸಿ)ಯ ಪ್ರಕಾರ ಮೊಟ್ಟೆಯಲ್ಲಿ ಉತ್ಕೃಷ್ಟ ದರ್ಜೆಯ ಪ್ರೋಟೀನುಗಳು ಮತ್ತು ಫಾಸ್ಫೋರಸ್‌ಗಳಿವೆ. ಸ್ಪುಟವಾದ ದೃಷ್ಠಿ ಮತ್ತು ಆರೋಗ್ಯಕರ ತ್ವಚೆಗೆ ಬೇಕಾಗುವ ವಿಟಮಿನ್ ‘ಎ’, ಉತ್ತಮ ಜೀರ್ಣಶಕ್ತಿ ಮತ್ತು ಬಲಿಷ್ಠ…

  • ಆಕಾಶದೊಳಗೆ

    ನಮ್ಮ ಮೇಲೆ ನೀಲವರ್ಣದಲ್ಲಿ ಕಾಣುವ ಆಕಾಶವು ಅಸಂಖ್ಯಾತ ಗ್ರಹಗಳನ್ನು, ನಕ್ಷತ್ರಗಳನ್ನು ಒಳಗೊಂಡಿದ್ದು ಬರಿಗಣ್ಣಿಗೆ ಕಾಣದಷ್ಟು ದೂರದಲ್ಲಿದೆ. ಆಕಾಶಗಂಗೆಯಲ್ಲಿ ಒಂದು ಸಾವಿರ ಕೋಟಿ ಸೂರ್ಯಗ್ರಹಗಳಿವೆ. ಅನೇಕ ಸೂರ್ಯಗ್ರಹಗಳು ಸೇರಿ ಬ್ರಹ್ಮಾಂಡವಾಗಿದೆ. ಇವುಗಳೊಡನೆ ನಮ್ಮ ಸೂರ್ಯನಂತೆಯೇ ಸೌರಪರಿವಾರವು ಇದೆ. ನಮ್ಮ ಸೂರ್ಯ ತನ್ನ ಪರಿವಾರದೊಡನೆ ಆಕಾಶಗಂಗಾ ಕೇಂದ್ರದ ಒಂದು ಸುತ್ತು ಸುತ್ತಲು ೨೨.೫ ಕೋಟಿ ವರ್ಷಗಳು ಬೇಕಾಗುತ್ತದೆಂದು ಖಗೋಳ ವಿಜ್ಞಾನಿಗಳು ಕಂಡುಹಿಡಿದಿದ್ದಾರೆ. ಸಾಧಾರಣ ಅಂದಾಜಿನ ಪ್ರಕಾರ ಆಕಾಶಗಂಗೆಯಂತಹ ಹೆಚ್ಚು ಕಡಿಮೆ ೧೦ ಅರಬ್ ಆಕಾಶಗಂಗೆಗಳಿವೆ. ಇವು ಪ್ರತಿ ಸೆಕೆಂಡಿಗೆ ೨೦…

  • ಹೃದಯಾಫಾತ ತಪ್ಪಿಸುವ ಔಷಧಿ

    ಪ್ರತಿದಿನವೂ ಹೃದಯಾಘಾತದಿಂದ ಸಾವನ್ನಪ್ಪುವ ಜನಸಂಖ್ಯೆ ಹೆಚ್ಚಾಗುತ್ತಲಿದೆ. ಸ್ವಸ್ತವಾಗಿದ್ದಾಗಲೇ ಹೃದಯದ ಬಡಿತ ಒಮ್ಮಿಂದೊಮ್ಮೆಲೇ ನಿಂತು ನೆಲಕ್ಕೆ ಕುಸಿದು ಪ್ರಾಣ ಹಾರಿಹೋಗಿರುತ್ತದೆ. ಇಂತಹ ಸಮಸ್ಯೆಗೆ ಪರಿಹಾರವನ್ನು ಕಂಡು ಹಿಡಿಯಬೇಕೆಂದು ಡಾ|| ಹೆರಾಲ್ಡ್ ಲೇಜರ್ ಅವರು ಒಂದು ಪ್ರೊಟೀನನ್ನು ಜೈವಿಕ ತಂತ್ರಜ್ಞಾನದಿಂದ ಕಂಡು ಹಿಡಿದಿದ್ದಾರೆ. ಜೈವಿಕ ತಂತ್ರಜ್ಞಾನವು ಎಲ್ಲ ಕ್ಷೇತ್ರಗಳಲ್ಲಿ ಉತ್ಕೃಷ್ಟ ಮತ್ತು ಉನ್ನತ ಉಪಕಾರಿಯಾದಂತೆ ವೈದ್ಯಕೀಯ ಕ್ಷೇತ್ರದಲ್ಲಿಯೂ ಲಾಭಕಾರಿಯಾಗಿದೆ ಎಂದು ಬೇರೆ ಹೇಳಬೇಕಿಲ್ಲ. ಮ್ಯುಸಾಬೂಟ್ಸ್ ವಿಶ್ವವಿದ್ಯಾನಿಲಯದ ಡಾ|| ಲೇಜರ್ ಅವರು ಹೃದಯಾಘಾತವನ್ನು ತಡೆಗಟ್ಟಲು ಜೈವಿಕ ತಂತ್ರಜ್ಞಾನದಿಂದಲೇ ಸಾದರ ಪಡಿಸಿದ್ದಾರೆ. ಇದರ…

  • ಡಿಜಿಟಲ್ ಟಿ.ವಿ.ಗಳು ‌

    ಒಂದು ಡಿಜಿಟಲ್ ಸಂಕೇತದಿಂದ ಹಲವಾರು ಮನೆಗಳ ಟಿ.ವಿಗಳು ಕೆಲಸ ಮಾಡಲಿವೆ. ಡಿಜಿಟಲ್ ಸಂಕೇತ ಡೀಕೋಡರ್ ಇಲ್ಲದ ಡಿಜಿಟಲ್ ದೂರದರ್ಶಕ ಕೂಡ ಇದೆ. ಕಂಪ್ಯೂಟರ್ ಮಾನಿಟರ್‌ನಂತೆ- ೪೮೦ ಪೃಥಕ್ಕರಣರೇಖೆ (ಲೈನ್ಸ್ ಆಪ್ ರೆಸೂಲ್ಯೂಷನ್)ಗಳಲ್ಲಿ ಡೀ. ಟಿ.ವಿ. ಸತತವಾಗಿ ರೆಡಿಚಿತ್ರಗಳನ್ನು ಪ್ರದರ್ಶಿಸಬಲ್ಲದು. ಡಿಜಿಟಲ್ ಡಿಕೋಡನ್ನು ಜೋಡಿಸಿದಾಗ ವ್ರಸಾರವಾಗುವ ಸ್ವರೂಪ (ಫಾರ್ಮಟ್) ಏನೇ ಇದ್ದರೂ ೪೮೦ ಪೃಥಕ್ಕಣಗಳನ್ನು ಪ್ರದರ್ಶಿಸಬಲ್ಲದು. ಏಕೆಂದರೆ ಸೆಟ್ ಟಾಪ್ ಪೆಟ್ಟಿಗೆ H.D.T.V (ಹೈಡೆಫನಿಷನ್) ಸಂಕೇತಗಳನ್ನು ೪೮೦ ಪಿ.ಗೆ ತಿರುಗಿಸಬಲ್ಲದು. ಆದರೆ H.D.T.V ಅಧಿಕ ಪೃಥಕರಣ ಅಂದರೆ 720…

  • ಕೇಶ ಉದುರಿದಾಗ ಚಿಗುರುವಂತೆ ಮಾಡುವ ತೈಲ

    ಬೊಕ್ಕ ತಲೆಯ ಜನರು ತಮ್ಮತಲೆಯ ಗತವೈಭವವನ್ನು ಮೆಲಕು ಹಾಕುತ್ತ ಏನೇನೋ ಚಿಕಿತ್ಸ ಮಾಡಿಸಿ ಮತ್ತೆ ಬೋಳಾಗುವ ಪರಿಯನ್ನು ಕಂಡು ವ್ಯಥೆಪಟ್ಟುಕೊಳ್ಳುತ್ತಲೇ ಇರುತ್ತಾರೆ. ಇಂದು ವಿಜ್ಞಾನ ಯುಗ. ತಂತ್ರಜ್ಞಾನದಿಂದ ಏನೆಲ್ಲವನ್ನು ಕಂಡು ಹಿಡಿದರೂ ಈ ಬೊಕ್ಕತಲೆಯ ಚಿಕಿತ್ಸೆಯನ್ನು ಮಾಡಿ ಪುನಃಕೂದಲು ಸಮೃದ್ಧಗೊಳ್ಳುವಂತೆ ಮಾಡಲು ಇನ್ನೂ ಪ್ರಯೋಗಗಳು ಆಗಿಲ್ಲ. ೫೦ ವರ್ಷದೊಳಗಿನ ಸ್ತ್ರೀ ಪುರುಷರಿಗೆ ಬೊಕ್ಕತಲೆಯಾದರೆ ಅಂಥವಹರಿಗೆ ಒಬ್ಬ ಸಾಮಾನ್ಯರು ಒಂದು ತೈಲವನ್ನು ಕಂಡು ಹಿಡಿದಿದ್ದಾರೆ. ಇದು ಇವರ ಇತ್ತೀಚಿನ ಶೋಧನೆ, ಮೇಲ್ನೋಟದಲ್ಲಿ ‘ಅರಳೆಕಾಯಿ ಪಾಂಡಿತ್ಯ’ವೆಂದಾದರೂ ಇದರಲ್ಲಿಯೂ ವೈಜ್ಞಾನಿಕ ಕ್ರಿಯೆಗಳು…

  • ಸ್ಮಾರ್ಟ್ ಫೋನ್‌ಗಳು

    ಸ್ಮಾರ್ಟ್ ಫೋನ್‌ಗಳು

    ಈ ಸ್ಮಾರ್ಟ್ ಫೋನುಗಳು ಪರ್ಸನಲ್ ಆರ್ಗನ್ಶೆಜರ್ ಮತ್ತು ಸೆಲ್ಯೂಲರ್ ಫೋನ್‌ಗಳ ಸಮ್ಮಿಶ್ರಣವಾಗಿದೆ. ನಿಸ್ತಂತು ಫೋನು ಮತ್ತು ಎಲೆಕ್ಟ್ರಿಕಲ್ ಆರ್ಗನೈಜರ್ ಎರಡನ್ನು ಹೊಂದಿರುವವರಿಗೆ ಇದು ಅತ್ಯಂತ ಸಹಕಾರಿಯಾಗಬಲ್ಲ ಉಪಕರಣವಾಗಿದೆ. ಕೀಬೋರ್ಡ್ ಮತ್ತು ಒಳಗಡೆಗೆ ಸ್ಕ್ರೀನ್ ಹೊಂದಿರುವ ಇದು ಸಂಪರ್ಕ ಮತ್ತು ಸಂಘಟನೆ ಎರಡನ್ನು ಒಳಗೊಂಡ ಆಧುನಿಕ ತಂತ್ರಜ್ಞಾನದ ಆವಿಷ್ಕಾರವಾಗಿದೆ. ಅಮೇರಿಕಾ ಸೇರಿದಂತೆ ಯೂರೋಪಿನ ಹಲವಾರು ರಾಷ್ಟ್ರಗಳ ಗಮನ ಸೆಳೆಯಲು ವಿಫಲವಾದರೂ ಇದರ ಕಲ್ಪನೆ ಮಾತ್ರ ಅದ್ಭುತಪಾದದ್ದು ಈಗಾಗಲೇ ಸೆಲ್ಯೂಲರ್ ಫೋನ್ ವಿಶ್ವವಿಖ್ಯಾತಿಗಳಿಸಿರುವ ಮೋಟರೋಲಾ ಮತ್ತು ಕ್ವಾಲ್‌ಕಾಮ್ ಎರಡೂ ಕಂಪನಿಗಳು…

  • ನಿಮಗೆ ಬೇಕಾದ ಮಗುವನ್ನು (ವಿಜ್ಞಾನದಿಂದ) ಪಡೆಯಬಹುದು

    ನಿಮಗೆ ಬೇಕಾದ ಮಗುವನ್ನು (ವಿಜ್ಞಾನದಿಂದ) ಪಡೆಯಬಹುದು

    ಹೆಣ್ಣುಮಗುವಿಗೆ ಜನ್ಮವೆತ್ತ ಕಾರಣಕ್ಕಾಗಿ ಆ ಮಗುವನ್ನೇ ಕಣ್ಮರೆಯಾಗಿಸುವ ಅಥವಾ ಹೆಣ್ಣುಹೆತ್ತದ್ದಕ್ಕಾಗಿ ತಾಯಿಗೆ ಮಾನಸಿಕ ಹಿಂಸೆ ಕೊಡುವ ಪ್ರಸಂಗಗಳು ನಡೆಯುತ್ತಲೇ ಇರುತ್ತವೆ. ಕೇವಲ ಗಂಡು ಮಕ್ಕಳೆ ಡಜನ್‌ಗಟ್ಟಲೇ ಸೃಷ್ಟಿಯಾಗಿ ಒಂದಾದರೂ ಹೆಣ್ಣು ಮಗು ಇಲ್ಲ ಎಂದು!! ಪರಿತಪಿಸುವ ತಾಯಂದಿರರು ಇದ್ದಾರೆ. ಹೆಣ್ಣು ಅಥವಾ ಗಂಡು ಮಗು ಬೇಕು ಎನ್ನುವವರಿಗಾಗಿ ವಿಜ್ಞಾನವು ಇತ್ತೀಚೆಗೆ ಸಂಶೋಧನೆ ನಡೆಯಿಸಿ, ಪ್ರಯೋಗ ಮಾಡಿ ಯಶಸ್ವಿಯಾಗಿದೆ. ನಮಗೆ ಯಾವ ಮಗುಬೇಕೋ ಅದನ್ನು ಪಡೆಯುವ ಬಯಕೆಗಳಿಗೆ ಉತ್ತರ ಇಂದು ಸಿಕ್ಕಿದೆ. ಚರ್ಮದ ಬಣ್ಣದಿಂದ ಆರಂಭಿಸಿ ಬುದ್ದಿಮತ್ತೆಯವರೆಗೂ ಎಲ್ಲ…

  • ಸಾಗರದ ಬಸ್ (ಸೀಬಸ್)

    ಸಾಗರದ ಬಸ್ (ಸೀಬಸ್)

    ಸಾಮಾನ್ಯವಾಗಿ ಜನಸಂಖ್ಯೆ ಹೆಚ್ಚಳವಾದಾಗ ಅಥವಾ ಪ್ರವಾಸಿಗರ ಒತ್ತಡವಾದಾಗ ಸಿಟಿಬಸ್, ಸ್ಪೆಷಲ್ ಬಸ್, ಜಾತ್ರಾಸ್ಪೆಷಲ್‌ಗಳೆಂದು ರಸ್ತೆಸಾರಿಗೆ ಸಂಸ್ಥೆ ಹೊಸ ವ್ಯವಸ್ಥೆಗಳನ್ನು ಮಾಡಿಕೊಳ್ಳುತ್ತದೆ. ಇದರಂತೆ ಸಮುದ್ರಯಾನದ ಜನಸಂಖ್ಯೆಯಲ್ಲಿ ಹೆಚ್ಚಳವಾದಾಗಲೂ ಸಹ ‘ಮಿನಿ ಸೀಬಸ್’ ಚಿಕ್ಕ ಸಮುದ್ರ ಬಸ್‌ನ್ನು ರೂಪುಗೊಳಿಸಲಾಗುತ್ತದೆ. ಸೀಬಸ್ ವಾಹನಕ್ಕೆ ರೆಕ್ಕೆಗಳಿದ್ದು ಇಟಲಿಯ ‘ಸಬೀನೋರಾಕ್‌ಟೆಲ್ಲ’ ಇದನ್ನು ವಿನ್ಯಾಸಗೊಳಿಸಿದೆ. ಇದಲ್ಲದೇ ಯೂರೋಪಿನ ೧೪ ಕಂಪನಿಗಳೂ ಸಹ ಈ ಸೀಬಸ್‌ನ ನಿರ್ಮಾಣ ಕಾರ್ಯದಲ್ಲಿತೊಡಗಿವೆ. ಒಂದು ಸೀಬಸ್ನಲ್ಲಿ ೬೮೦ ಜನ ಕುಳಿತುಕೊಳ್ಳಬಹುದಾಗಿದ್ದು ಈ ಮಿನಿ ಸೀಬಸ್ ಹಡಗಿಗಿಂತಲೂ ವೇಗವಾಗಿ ಚಲಿಸುತ್ತದೆ. ಅಟ್ಲಾಂಟಿಕ್ ಸಾಗರವನ್ನು…

  • ಗುರುಭ್ಯೋನಮಃ

    ಗುರುಭ್ಯೋನಮಃ

    ನಮ್ಮ ಪರಂಪರೆಯುದ್ದಕ್ಕೂ ‘ಗುರು’ ಎಂಬ ಪದವನ್ನು ಶ್ರೇಷ್ಠವೆಂದು ಬಗೆದು ಅದಕ್ಕೆ ಉನ್ನತ ಸ್ಥಾನಮಾನಗಳನ್ನು ಕಲ್ಪಿಸಿದೆ. ‘ಗುರು’ ಎಂದರೆ ದೊಡ್ಡದೆಂದೇ ಇಂದಿನ ಮಾನವ ಭೌತಿಕ ಜಗತ್ತಿನಲ್ಲಿ ಪೂಜ್ಯ ಭಾವನೆಯನ್ನು ಕೊಡುತ್ತಾ ಬಂದಿದಾನೆ. ‘ಗುರು’ ಎಂಬುವುದು ಸೂರ್ಯನ ಸುತ್ತಲೂ ಸುತ್ತುತ್ತಿರುವ ಅತ್ಯಂತ ದೊಡ್ಡ ಗ್ರಹ. ನಾವು ವಾಸಿಸುವ ಅಥವಾ ಇತರ ಗ್ರಹಗಳಿಗಿಂತಲೂ ಅತ್ಯಂತ ದೊಡ್ಡದಾಗಿದ್ದರಿಂದ ಭೌತಿಕ ಜಗತ್ತಿನಲ್ಲಿಯೂ ಈ ‘ಗುರು’ ಪದವು ಮೇಲ್ಮಟ್ಟದ್ದಾಗಿ ಬೆಳೆಯಿತು. ಸೂರ್ಯಮಂಡಲದಲ್ಲಿ ಇದೊಂದು ವಿಶಿಷ್ಟವಾದ ಗ್ರ್‍ಅಹ. ಇದು ದೊಡ್ಡ ಗ್ರಹವೂ ಹೌದು ಚಿಕ್ಕ ಸೂರ್ಯಮಂಡಲವೂ ಹೌದು.…