
ಬಂಡಾಯದ ‘ನೀಲಾಂಜನ’ ಚಂದ್ರಲೇಖ
- ಬಂಡಾಯದ ‘ನೀಲಾಂಜನ’ ಚಂದ್ರಲೇಖ - November 4, 2020
- ಉಸಿರುಗಟ್ಟಿಸುವ ನಗರಿಯಲ್ಲಿ ಉದ್ಯಾನವಾಗಿದ್ದವರು - August 26, 2020
- ಸಮಾಜವಾದದ ಮೂಸೆಯಲ್ಲಿ ಮಾಗಿದ ಮುಲ್ಕಾ - June 17, 2020
‘ಆಕೆಯನ್ನು ಬೇರೆ ಯಾವೊಬ್ಬ ಮಹಿಳೆಯೊಂದಿಗೂ ಗುರ್ತಿಸಲು ಸಾಧ್ಯವಿಲ್ಲ’. ಹೊಸ ವರ್ಷದ ಸೂರ್ಯೋದಯಾಕ್ಕೆ ಕೆಲ ತಾಸುಗಳ ಮುಂಚೆ (೨೦೦೬ರ ಡಿ.೩೦ರ ರಾತ್ರಿ) ತಮ್ಮ ಬದುಕಿಗೆ ಮತ್ತು ಬದುಕಿನಷ್ಟೇ ಗಾಢವಾಗಿ ಪ್ರೀತಿಸುತ್ತಿದ್ದ ನೃತ್ಯಕ್ಕೆ ಕೊನೆಯ ನಮಸ್ಕಾರ ಹೇಳಿದ ನೃತ್ಯಗಾರ್ತಿ ಚಂದ್ರಲೇಖ ಅವರ ಬಗ್ಗೆ ಹಿರಿಯ ಪತ್ರಕರ್ತ ಖುಷ್ವಂತ್ಸಿಂಗರ ಉದ್ಗಾರವಿದು. ಖುಷ್ಟಂತ್ ಮಾತು ಉತ್ಪ್ರೇಕ್ಷೆಯದಲ್ಲ. ಕೇವಲ ನೃತ್ಯಗಾರ್ತಿ ಮಾತ್ರವಾಗಿದ್ದರೆ ಖುಷ್ವಂತ್ […]