ಪ್ರವಾಸ ಮುಗಿಸಿ
- ಒಪ್ಪಿಕೊ ಪರಾಭವ! - January 14, 2021
- ಕದನ ವಿರಾಮದ ಮಾತು - January 7, 2021
- ಶವಪರೀಕ್ಷೆ - December 31, 2020
ಬುದ್ದಿ ಇರುವುದೆ ಹೇಳಿ ಇದ್ದಮಾತ್ರಕೆ ಕಾವು ಈಗೀಗ ಕಣ್ ತೆರೆಯುತಿರುವ ಎಳೆಯರು ನಾವು. ಹಿರಿಯರೊಡಬೆರೆತು ಅನುಭವವಿಲ್ಲ, ಬೆರೆತೆವೋ ಅಪಚಾರವಾಯ್ತೆಂಬ ಎಗ್ಗಿಲ್ಲ. ಬಾಲನಡೆ ಬಲಿತಿಲ್ಲ ಹಸಿರು ಪ್ರಾಯದಲಿ ಜೊತೆ ಬಂದೆವು. ಸ್ನೇಹಕೂ ಹುಬ್ಬುಗಂಟನು ತರುವ ಸಲಿಗೆಯಲಿ ಹೇಗೊ ನಡೆದವು, ಏನೊ ಹರಟಿದೆವು, ಮುರುಟಿದೆವು; ಕುರುಡುಗಣ್ಣಲಿ ಬಿಳುಪು ಕಪ್ಪೆಂದು ಕಿರಿಚಿದೆವು. ಚಿಗುರುಗೊಂಬಿನ ಕರುವ ಕರೆದು ಗುದ್ದಿಸಿಕೊಳುತ ನಕ್ಕು ಮುದ್ದಿಸಿ […]