
ಸೌಂದರ್ಯದ ಉದ್ಯಮ, ಸೌಂದರ್ಯದ ರಾಜಕೀಯ
- ಮಿಸ್ಟರ್ ಕಾಗಿಟೋ ನರಕದ ಬಗ್ಗೆ ಹೀಗೆಂದುಕೊಳ್ಳುತ್ತಾನೆ - January 22, 2021
- ಕೋಳಿ - January 15, 2021
- ಸಾವು ಬಂದಾಗ - January 8, 2021
ಇದೇ ವರ್ಷ ನವೆಂಬರ್ ೨೨ ರಂದು ಪ್ರಸಾರಗೊಂಡ ಸುದ್ದಿ ಇದು. ಆಫ್ರಿಕದ ನೈಜೀರಿಯಾದ ಕಾಡುನಾ ಎಂಬಲ್ಲಿ ವಿಶ್ವಸುಂದರಿ ಸ್ಪರ್ಧೆಯ ಪರ-ವಿರುದ್ಧ ಗಲಭೆ ನಡೆಯಿತು. ಗಲಭೆಗೆ ಕ್ರಿಶ್ಚಿಯನ್ ಮತ್ತು ಮುಸ್ಲಿಂ ಮತೀಯತೆಯ ರಂಗು ಬಂದಿತ್ತು. ನೂರ ಐದು ಜನ ಪ್ರಾಣಕೆಳದುಕೊಂಡರು. ಇದನ್ನು ಟಿವಿಯಲ್ಲಿ ನೋಡಿದಾಗ, ಓದಿದಾಗ ಮೂಡಿದ ವಿಚಾರಗಳು ಇವು. ‘ಮನದ ಪರಿಣಾಮವೇ ಚೆಲುವ.’ ಹನ್ನೆರಡನೆಯ ಶತಮಾನದಲ್ಲಿದ್ದ […]