
ಉಸಿರುಗಟ್ಟಿಸುವ ನಗರಿಯಲ್ಲಿ ಉದ್ಯಾನವಾಗಿದ್ದವರು
Latest posts by ರಘುನಾಥ ಚ ಹ (see all)
- ಬಂಡಾಯದ ‘ನೀಲಾಂಜನ’ ಚಂದ್ರಲೇಖ - November 4, 2020
- ಉಸಿರುಗಟ್ಟಿಸುವ ನಗರಿಯಲ್ಲಿ ಉದ್ಯಾನವಾಗಿದ್ದವರು - August 26, 2020
- ಸಮಾಜವಾದದ ಮೂಸೆಯಲ್ಲಿ ಮಾಗಿದ ಮುಲ್ಕಾ - June 17, 2020
ಬೆಂಗಳೂರಿನ ಉದ್ದಗಲಕ್ಕೂ ಚೈತನ್ಯವ ಹಂಚುವ ಸಂತನಂತೆ ಕಾಣಿಸಿಕೊಳ್ಳುತ್ತಿದ್ದ ಶತಾಯುಷಿ ನಿಟ್ಟೂರು ಶ್ರೀನಿವಾಸರಾವ್ ಇನ್ನು ನೆನಪಿನ ಮೊಗಸಾಲೆಯಲ್ಲೊಂದು ಪೇಂಟಿಂಗ್. ಸಾರ್ವಜನಿಕ ವಲಯದಲ್ಲಿ ಉನ್ನತ ಹುದ್ದೆಗಳ ಅಲಂಕರಿಸಿಯೂ ಚಾರಿತ್ರ್ಯ ಉಳಿಸಿಕೊಂಡಿದ್ದ ನಿಟ್ಟೂರರ ವ್ಯಕಿತ್ವದ ಕುರಿತು ಕೆಲವು ಟಿಪ್ಪಣಿಗಳು. ಬುದ್ಧ ಎನ್ನುವ ಮನುಷ್ಯನ ಮುಗುಳು ನಗೆಗೆ ಸಾಮ್ರಾಜ್ಯಗಳನ್ನು ಆಳುವ ಕತ್ತುಗಳು ಹಾಗೂ ಕತ್ತಿಗಳು ತಲೆ ಬಾಗುತ್ತಿದ್ದವು. ಗಾಂಧಿ ಎನ್ನುವ ನರಪೇತಲ […]