ಹದ

ಪರರ ಜಾಡನು ಹಿಡಿದು
ಪರದಾಡಬೇಡ
ಪ್ರೌಢಿಮೆಯ ಪರಿಪೂರ್ಣತೆಯಲ್ಲಿ
ಪರವಶನಾಗು ಮನವೇ

ಅಪಸ್ವರವು ನುಡಿಯೆಂದು
ಅವಮಾನ ಬೇಡ
ಅವಿರತದ ಸಾಧನೆಗೆ
ಅವಸರಿಸು ಮನವೇ
ದುಡ್ಡನ್ನು ಗಳಿಸುವಲಿ
ದೌರ್ಜನ್ಯ ಬೇಡ
ದರ್ಪವನ್ನು ತ್ಯಜಿಸಿ
ದಯಾಮಯಿಯಾಗು ಮನವೇ

ತಮವೆಂದು ಬದುಕು
ತಲ್ಲಣವು ಬೇಡ
ತರಣಿಯನು ಅನುವಲಿ
ತತ್ವರನಾಗು ಮನವೇ

ಹೆಣ್ಣು ಹೊನ್ನು ಮಣ್ಣಿಗೆ
ಹೆಣಗಾಡಬೇಡ
ಹದವರಿತು ಬದುಕಿನಲ್ಲಿ
ಹಾಯಾಗಿರು ಮನವೇ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗುವಿನಲ್ಲಿ ನೋವಿದೆ
Next post ಆಗಮನ

ಸಣ್ಣ ಕತೆ

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

cheap jordans|wholesale air max|wholesale jordans|wholesale jewelry|wholesale jerseys