ಮಣ್ಣನ್ನು ಹಿಡಿದೆತ್ತಿ ಮಣ್ಣಲ್ಲಿ ಬಿಡುವಾಗ
ಕಣ್ಣು ಮುಚ್ಚುತ್ತೇನೆ ಕೊನೆಯಾಗಲಿ ;
ನಡುವೆ ಹತ್ತಿರ ಸುಳಿದು ನೂರು ಕಾಮನ ಬಿಲ್ಲ
ಮೀರಿ ಮಿಂಚಿದ ಚಿಗರೆ ಹರಿದೋಡಲಿ
ಬಿಟ್ಟ ಕೈಯನು ಸುಟ್ಟ ಕೊರಡೆನಲಿ ವ್ಯಥೆಯಿಲ್ಲ,
ಮರ್ತ್ಯಲೋಕದ ಮಿತಿಗೆ ಮಾನ ಬರಲಿ
ಎಲ್ಲಿದ್ದರೂ ಪ್ರೀತಿ, ರೀತಿಗಳ ಹೆಡೆಮೆಟ್ಟಿ
ಕಡಲಾಗಿ, ತೊರೆಗೆ ಬಿಡುಗಡೆ ನೀಡಲಿ
*****
Related Post
ಸಣ್ಣ ಕತೆ
-
ಆ ರಾತ್ರಿ
ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…
-
ವಿಷಚಕ್ರ
"ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…
-
ತನ್ನೊಳಗಣ ಕಿಚ್ಚು
ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…
-
ಅಜ್ಜಿಯ ಪ್ರೇಮ
ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…
-
ಕ್ಷಮೆ
ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…