ಜಯಮಂಗಳಂ ಜಯ ಜಗತ್ಯಾಳು

ಜಯಮಂಗಳಂ ಜಯ ಜಗತ್ಯಾಳು
ಜಯ ಮಹಾರುದ್ರಗೆ || ಪ ||

ರುದ್ರ ಭಕ್ತರು ರುದ್ರ ತಳಗಿಯ ಪಿಡಿದು
ರುದ್ರಮಂತ್ರವ ಜಪಿಸಿ ರುದ್ರನೊಳು
ರುದ್ರದೃಷ್ಟಿಯನಿಟ್ಟು ರುದ್ರನಡಿಗಳಿಗೆ || ೧ ||

ಶಿವನೆ ಗಗನವೇರಿ ಶಿವ ನಿಮ್ಮೊಳೊಲಿದು
ಶಿವನೆನಿಪ ಶಿವರುದ್ರ ವಿಷಯಗಳ ಸವರಿ ಭುವನತಳಕಿಳಿದು
ಭವಗಳ ಪಿಡಿದು ತಕತಕನೆ ಪರರುದ್ರನಡಿಗಳಿಗೆ ||೨||

ನಾರಿ ಕಾಳಿಗೆ ಒಲಿದು ನಾರಸಿಂಹಗೆಲಿದು
ಮೂರುಪುರ ಸುಟ್ಟ ಸುಕುಮಾರಗೆ
ಧಾರುಣಿ ಶಿಶುನಾಳಧೀಶ ಚಿದ್ರೂಪನಿಗೆ ಗೋವಿಂದನಿಗೆ
ಆರುತಿಯ ಬೆಳಗಿರೆಂದು ಆದಿರುದ್ರನಿಗೆ || ೩ ||
*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆರುತಿ ಬೆಳಗುವೆನು ಯೋಗದ
Next post ಉಸಿರುಗಟ್ಟಿಸುವ ನಗರಿಯಲ್ಲಿ ಉದ್ಯಾನವಾಗಿದ್ದವರು

ಸಣ್ಣ ಕತೆ

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

cheap jordans|wholesale air max|wholesale jordans|wholesale jewelry|wholesale jerseys