ಗಳಿಗೆಬಟ್ಟಲ ತಿರುವುಗಳಲ್ಲಿ – ೨೨

ಹಸಿವಿಂಗಿಸಿದ
ರೊಟ್ಟಿಯ ಧನ್ಯತೆ
ರೊಟ್ಟಿಯ ಪಡೆಯಬಲ್ಲ
ಹಸಿವಿನ ದಾರ್ಷ್ಟ್ಯದ
ಎದುರು ಅಮುಖ್ಯ.


Previous post ಬುವಿಯ ಛಾಯಚಿತ್ರವ
Next post ನುಡಿಯಬೇಕು ಮದ್ದಲೆ

ಸಣ್ಣ ಕತೆ

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

cheap jordans|wholesale air max|wholesale jordans|wholesale jewelry|wholesale jerseys