ಖಾದರಿ ಸದಾವರಿ
ನಿತ್ಯ ನಿರಂಜನಾವರಿ ||ಪ||
ಪಂಚ ಪ್ರಣಮ ಘೋಷನಾದ
ಮುಂಚೆ ಮೌನ ಖಾದರಿ
ಸಂಚಿತಾರ್ಥ ವಿಷಯ ಕರ್ಮವಿದು
ಪ್ರಪಂಚದೂರ ಖಾದರಿ
ಪದವಿದಾನು ಸದವಿದಾನು
ಪದವಿದೂರ ಖಾದರಿ ||೧||
ಆದಿನಾದ ಮೋದನಾದ
ಹಮ್ಮನಳಿದ ಖಾದರಿ
ಮೇದಿನಿ ಸ್ಥಳದಿ ಶಿಶುನಾಶ
ಶಹಾದತ್ ಹಜರೇಶಾ ಖಾದರಿ ||೨||
* * * *
ಖಾದರಿ ಸದಾವರಿ
ನಿತ್ಯ ನಿರಂಜನಾವರಿ ||ಪ||
ಪಂಚ ಪ್ರಣಮ ಘೋಷನಾದ
ಮುಂಚೆ ಮೌನ ಖಾದರಿ
ಸಂಚಿತಾರ್ಥ ವಿಷಯ ಕರ್ಮವಿದು
ಪ್ರಪಂಚದೂರ ಖಾದರಿ
ಪದವಿದಾನು ಸದವಿದಾನು
ಪದವಿದೂರ ಖಾದರಿ ||೧||
ಆದಿನಾದ ಮೋದನಾದ
ಹಮ್ಮನಳಿದ ಖಾದರಿ
ಮೇದಿನಿ ಸ್ಥಳದಿ ಶಿಶುನಾಶ
ಶಹಾದತ್ ಹಜರೇಶಾ ಖಾದರಿ ||೨||
* * * *
"ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…
ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…
ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…
ಚಿತ್ರ: ವಾಲ್ಡೊಪೆಪರ್ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…
ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…