ಐಸುರ ಮೊಹರಮ್‍ದಾಟಾ

ಐಸುರ ಮೊಹರಮ್‍ದಾಟಾ
ಕರ್ಬಲದಿ ಕಡಿದಾಟಾ || ಪ ||

ಹೊಡಿದ ಯಜೀದ ಬಾಣವಾ
ಹಿಡಿದ ಕರ್ಬಲ ದಾರಿನಾ
ಮಡಿದ ಹಸೇನ ಹುಸೇನಾ
ಕಿರಣಡಗಿತು ಧರಣಿಯ ಮೇಲ || ೧ ||

ಧಾಮಶಪುರದ ಪ್ಯಾಟಿ
ಒಂದಿವಸಾಯ್ತೋ ಲೂಟಿ
ಕೋಮಲಾಂಗದ ಕುದುರಿಯಾ
ಕಾಲು ಕೆದರಿ ಬೆದರಿ ನಾ
ಚದುರ ಮದೀನಶಾರಪುರದ
ಸದರಿನೊಳು ಬಂದು ನಿಂತು || ೨ ||

ಶಿಶುನಾಳಧೀಶನ ಕವಿಯ
ನೋಡಿ ಆಡೋ ಅಲಾವಿ
ಅಸಮಶಹಾದತ್ತು ತೀರಿತೋ
ಬೈಲಿನೊಳು ಬೈಲಾಯಿತೋ
ಮೂಲಮಹಾಮಂತ್ರ ಜಪಿಸಿ
ಊದಸುಟ್ಟು ಧೀನ್ ಎಂಬುವ || ೩ ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮದೀನಪುರದ ಶಹರದೊಳೇನಾದಿತೋ
Next post ಒಲವೇ… ಭಾಗ – ೫

ಸಣ್ಣ ಕತೆ

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

cheap jordans|wholesale air max|wholesale jordans|wholesale jewelry|wholesale jerseys