ಬಾಲ್ಯದಲ್ಲಿ ನಾನು
ಯಾವಾಗಲೂ ಸುಳ್ಳಿನ
ಮಿಠಾಯಿ ಮೆಲ್ಲುತ್ತಿದ್ದೆ.
ಲಾಭ-ನಷ್ಟದ ಪರಿವೆಯಿಲ್ಲದೆ
ಸುಳ್ಳಿನ ಮೊಗ್ಗುಗಳನ್ನು
ಪೋಣಿಸಿ ಮಾಡುತ್ತಿದ್ದೆ.
ಈಗನಿಸುತ್ತದೆ
ಆವೊತ್ತಿನ ಪ್ರತಿಯೊಂದು
ಸುಳ್ಳಿನಲ್ಲೂ ಮುಗ್ಧ ಹಂಬಲವಿತ್ತು
ಕಲ್ಪನೆಯ ಅಪ್ರತಿಮ
ಸೌಂದರ್ಯವಿತ್ತು.
ಬಾಲ್ಯದಲ್ಲಿ ನಾನು
ಯಾವಾಗಲೂ ಸುಳ್ಳಿನ
ಮಿಠಾಯಿ ಮೆಲ್ಲುತ್ತಿದ್ದೆ.
ಲಾಭ-ನಷ್ಟದ ಪರಿವೆಯಿಲ್ಲದೆ
ಸುಳ್ಳಿನ ಮೊಗ್ಗುಗಳನ್ನು
ಪೋಣಿಸಿ ಮಾಡುತ್ತಿದ್ದೆ.
ಈಗನಿಸುತ್ತದೆ
ಆವೊತ್ತಿನ ಪ್ರತಿಯೊಂದು
ಸುಳ್ಳಿನಲ್ಲೂ ಮುಗ್ಧ ಹಂಬಲವಿತ್ತು
ಕಲ್ಪನೆಯ ಅಪ್ರತಿಮ
ಸೌಂದರ್ಯವಿತ್ತು.
ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್ಪ್ರೆಸ್ ಬಸ್ಸುಗಳು… Read more…
ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…
"ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…
ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…
ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…