ಎಲ್ಲಕ್ಕಿಂತ ಮೊದಲು
ನನ್ನ ವಿಷದ ಹಲ್ಲುಗಳನ್ನು
ಕಿತ್ತುಬಿಡು.
ನನ್ನ ಸಣ್ಣತನದ ರೆಕ್ಕೆ
ಆಕಾಶವನ್ನೆ ಗುಡಿಸುವಂತಿದ್ದರೆ
ಅದನ್ನು ಕತ್ತರಿಸಿಬಿಡು.
ದುರಹಂಕಾರದ ಮೀನು
ಎಂದೆಣಿಸುವಿಯಾದರೆ
ದಡಕ್ಕೆ ತಂದು ಬಿಸಾಡು.
ನನಗೂ ಸಾಕಾಗಿದೆ
ಈ ಯುದ್ಧ ಒಳಗೆ-ಹೊರಗೆ
ಎಳೆದು ತಾ ನನ್ನನ್ನು
ನಿರ್ಮಲ ಬದುಕಿಗೆ.
ಎಲ್ಲಕ್ಕಿಂತ ಮೊದಲು
ನನ್ನ ವಿಷದ ಹಲ್ಲುಗಳನ್ನು
ಕಿತ್ತುಬಿಡು.
ನನ್ನ ಸಣ್ಣತನದ ರೆಕ್ಕೆ
ಆಕಾಶವನ್ನೆ ಗುಡಿಸುವಂತಿದ್ದರೆ
ಅದನ್ನು ಕತ್ತರಿಸಿಬಿಡು.
ದುರಹಂಕಾರದ ಮೀನು
ಎಂದೆಣಿಸುವಿಯಾದರೆ
ದಡಕ್ಕೆ ತಂದು ಬಿಸಾಡು.
ನನಗೂ ಸಾಕಾಗಿದೆ
ಈ ಯುದ್ಧ ಒಳಗೆ-ಹೊರಗೆ
ಎಳೆದು ತಾ ನನ್ನನ್ನು
ನಿರ್ಮಲ ಬದುಕಿಗೆ.
ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್ಪ್ರೆಸ್ ಬಸ್ಸುಗಳು… Read more…
ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…
ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…
ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…
ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…