ಏನಾತೋ ರಣಘಾತ ಕಾತೂನ ಸುತರ

ಏನಾತೋ ರಣಘಾತ ಕಾತೂನ ಸುತರ
ಭೂನಾಥ ಅಲಿಜಾತ ಕಾಳಗ ಚಾತುರ || ಪ ||

ಭೂತಳ ಅತಳ ಪಾತಾಳದೊಳು ಕಲಿ-
ಖ್ಯಾತ ಕಾಳಗ ಚಾತುರ || ಅ. ಪ. ||

ಭೂಮಿಪಾಲ ಮಹಮ್ಮದ ಮಹಿಮರ
ನೇಮಿಸಿ ನಡದಾರೋ ಧಾಮಶಪುರವರ
ಸೋಮಿಲ್ ಸತತ ರಾಮಿಲ್ ಲೋಕದಿ
ರಾಮತತ್ವ ಮದೀನಶಾರಪತಿ
ಕಾಮಸುಂದರ ತಯ್ಯಾರ || ೧ ||

ಶಿಶುನಾಳಕವಿರತ್ನ ರಾಜಕ ಜಾಹೀರ
ದಶದಿನದಲಿ ಇದನು ಹಸನಾಗಿ ಪೇಳುವೆ
ಕೊಸರಿಹೋಯಿತೋ ಕರ್ಬಲದ ಐಸುರ
ಮೋಕ್ಷದಲಾವಾ ಆಕಾರ
ಏನಾತೋ ರಣಘಾತ ಕಾತುನಸುತರ || ೨ ||
*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಜೋಗಿ ಜಂಗಕ್ಕ ಸಬಗಾಜ..
Next post ಸಣ್ಣಬಾಲಕನಿವನೋ ಕಾಸೀಮನೋ

ಸಣ್ಣ ಕತೆ

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

cheap jordans|wholesale air max|wholesale jordans|wholesale jewelry|wholesale jerseys