ಸಂಗರ ಗೆಲಿದಾ ಯಜಿದಾ
ಸಂಗರದಿ ಅಂಗನಿಗೆ || ಪ ||
ಅಂಗನಿಗೆ ಸೋಜಿಗದಿ
ಕಾಶೀಮಶಹಾ ಶೃಂಗರದಿ ||೧||
ಜವಾಜಿ ರಥಗಳ ತಯ್ಯಾರಮಾಡಿ
ಅಜಹರಿಹರ ಸುರರು ಸ್ವರ್ಗದಲಿ ಕೊಂಡಾಡಿ || ೨ ||
ಧಾಮಶಪುರದ ಸೀಮಿಗೆ ತಾ ಆರಾಮದಿ
ಈ ಭೂಮಿಗೆ ಶಿಶುನಾಳಧೀಶನ ದಯದಿ || ೩ ||
*****
ಸಂಗರ ಗೆಲಿದಾ ಯಜಿದಾ
ಸಂಗರದಿ ಅಂಗನಿಗೆ || ಪ ||
ಅಂಗನಿಗೆ ಸೋಜಿಗದಿ
ಕಾಶೀಮಶಹಾ ಶೃಂಗರದಿ ||೧||
ಜವಾಜಿ ರಥಗಳ ತಯ್ಯಾರಮಾಡಿ
ಅಜಹರಿಹರ ಸುರರು ಸ್ವರ್ಗದಲಿ ಕೊಂಡಾಡಿ || ೨ ||
ಧಾಮಶಪುರದ ಸೀಮಿಗೆ ತಾ ಆರಾಮದಿ
ಈ ಭೂಮಿಗೆ ಶಿಶುನಾಳಧೀಶನ ದಯದಿ || ೩ ||
*****
ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…
ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…
ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…
ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…
ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…