ಕಾಳಗ ಖೇಲ ಬಲ ಮುರಿದೆದ್ದಿತು || ಪ ||
ನೆಲದೊಳಗಿದು ಬಲು ವಿಪರೀತವಾಯಿತು
ವರ ಸಮರದಿ ಸಾರದಿ ಖೇಲ || ೧ ||
ಆಗಣಿತ ಗಣಿಗಳು ತೆಗದೆಸೆಯಲಾಗ
ರಗಳಿಗಾ ಜಿತಮಯದೋರಿತು ಖೇಲ || ೨ ||
ಪೊಡವಿಯೊಳು ಶಿಶುನಾಳ ಒಡೆಯರಲಾವಿದು
ಬಿಡದೆ ಕತ್ತಲದಿನ ಕಾಳಗ ಖೇಲ || ೩ ||
*****
ಕಾಳಗ ಖೇಲ ಬಲ ಮುರಿದೆದ್ದಿತು || ಪ ||
ನೆಲದೊಳಗಿದು ಬಲು ವಿಪರೀತವಾಯಿತು
ವರ ಸಮರದಿ ಸಾರದಿ ಖೇಲ || ೧ ||
ಆಗಣಿತ ಗಣಿಗಳು ತೆಗದೆಸೆಯಲಾಗ
ರಗಳಿಗಾ ಜಿತಮಯದೋರಿತು ಖೇಲ || ೨ ||
ಪೊಡವಿಯೊಳು ಶಿಶುನಾಳ ಒಡೆಯರಲಾವಿದು
ಬಿಡದೆ ಕತ್ತಲದಿನ ಕಾಳಗ ಖೇಲ || ೩ ||
*****
‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…
ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…
ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…
ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…
ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…