ಮಾಡಬಾರ್ದೋ ಈ ಮೊಹರಮದ್ಹಬ್ಬ || ಪ ||
ಮಾಡಲಿದು ಕೇಡಲಿದು ಕಾಡ ಕರ್ಬಲ
ಕಡಿದಾಡುವ ಹಬ್ಬ ಮಾಡಬಾರ್ದೋ || ೧ ||
ಕತ್ತಲ ಶಹಾದತ್ತು ಮತನದೋನ್ಮತಗತಿ
ಶರಣರ ಸಮ್ಮತವಾಗದ ಹಬ್ಬ ಮಾಡಬಾರ್ದೋ ||೨ ||
ತಾನೇ ಶಿಶುವಿನಾಳ ಜ್ಞಾನದಲಾವಿಯ
ಮೌನ ರಿವಾಯತ ಮಂತ್ರ ಓದಿ ಹಬ್ಬ ಮಾಡಬಾರ್ದೋ || ೩ ||
*****
ಮಾಡಬಾರ್ದೋ ಈ ಮೊಹರಮದ್ಹಬ್ಬ || ಪ ||
ಮಾಡಲಿದು ಕೇಡಲಿದು ಕಾಡ ಕರ್ಬಲ
ಕಡಿದಾಡುವ ಹಬ್ಬ ಮಾಡಬಾರ್ದೋ || ೧ ||
ಕತ್ತಲ ಶಹಾದತ್ತು ಮತನದೋನ್ಮತಗತಿ
ಶರಣರ ಸಮ್ಮತವಾಗದ ಹಬ್ಬ ಮಾಡಬಾರ್ದೋ ||೨ ||
ತಾನೇ ಶಿಶುವಿನಾಳ ಜ್ಞಾನದಲಾವಿಯ
ಮೌನ ರಿವಾಯತ ಮಂತ್ರ ಓದಿ ಹಬ್ಬ ಮಾಡಬಾರ್ದೋ || ೩ ||
*****
ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…
ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…
ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…
೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…
ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…