ಐಸುರ ಛೇ ಇದು ಏನು ಮೊಹರಮದ್ಹಬ್ಬ

ಐಸುರ ಛೇ ಇದು ಏನು
ಮೊಹರಮದ್ಹಬ್ಬ
ಮಾಡಿ ಧೀನ್ ಧೀನ್ ಅಂಬರು || ಪ ||

ಕೈಲೆ ಕೈವಾಲಿ ಕಟ್ಟಿ
ತಗಡಿನಸ್ತವನಿಟ್ಟಿ
ಶಾಸ್ರ ಧರ್ಮವ ಬಿಟ್ಟಿ || ೧ ||

ಕುದುರಿ ಕಂದೂರಿ ಮಾಡಿ
ಮಸೂದಿಗೆ ಓದೆಲ್ಲೊ ಎಡಿ
ಮುಲ್ಲಾ ಓದಕಿ ಮಾಡಿ || ೨ ||

ಅಲ್ಬೀದಾ ಅಳತಿತ್ತು
ಸತ್ತದೇವರ ಹೊತ್ತ
ತುರಕರಿಗಿಲ್ಲೊ ಗೊತ್ತು || ೩ ||

ಮಸುತ್ಯಾಗ ಹುಡುಗಾಟಮಾಡಿ
ಮೋರುಮ ಹೋತಲ್ಲ ಓಡಿ
ಶಿಶುನಾಳಧೀಶನ ನೋಡಿ || ೪ ||
*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಒಲವೇ… ಭಾಗ – ೯
Next post ಗೋ – ಕುಲದ ಹಾಡು

ಸಣ್ಣ ಕತೆ

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

cheap jordans|wholesale air max|wholesale jordans|wholesale jewelry|wholesale jerseys