ನೋಡಿಕೋ ಎಲ್ಲೆದ ಐಸುರ || ಪ ||
ತಾಬೂತ ಡೋಲಿ ಕಾತೂನರಲ್ಲಿ
ಘಾತಕ ಮೋರುಮ ರಣದಲ್ಲಿ || ೧ ||
ಬಣ್ಣದ ಲಾಡಿ ಕಣ್ಣಿಲೆ ನೋಡಿ
ಪುಣ್ಯಕ ಮುಲ್ಲಾ ಓದಿಕಿಮಾಡಿ !| ೨ ||
ಕತ್ತಲ ಕಾಳಗ ದಿನ ಮಥನಿಸಿ ಮದೀನ
ಕ್ಷಿತಿಯೊಳು ಶಿಶುನಾಳಧೀಶನಲಾವಿ || ೩ ||
*****
ನೋಡಿಕೋ ಎಲ್ಲೆದ ಐಸುರ || ಪ ||
ತಾಬೂತ ಡೋಲಿ ಕಾತೂನರಲ್ಲಿ
ಘಾತಕ ಮೋರುಮ ರಣದಲ್ಲಿ || ೧ ||
ಬಣ್ಣದ ಲಾಡಿ ಕಣ್ಣಿಲೆ ನೋಡಿ
ಪುಣ್ಯಕ ಮುಲ್ಲಾ ಓದಿಕಿಮಾಡಿ !| ೨ ||
ಕತ್ತಲ ಕಾಳಗ ದಿನ ಮಥನಿಸಿ ಮದೀನ
ಕ್ಷಿತಿಯೊಳು ಶಿಶುನಾಳಧೀಶನಲಾವಿ || ೩ ||
*****
ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…
ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…
ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…
ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…
ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…