ಸಮುದ್ರ ದಡದ ಮೇಲೆ ಒಂದು ಆಮೆ ಮಲಗಿತ್ತು. ಅವಶ್ಯಕತೆ ಇಲ್ಲೆಂದು ತನ್ನ ಕೈಕಾಲು, ತಲೆಯನ್ನು ಚಿಪ್ಪಿನೊಳೊಗೆ ಎಳೆದುಕೊಂಡು ಕಲ್ಲಂತೆ ಮರಳ ಮೇಲೆ ಕುಳಿತಿತ್ತು. ದಡದ ಮೇಲೆ ಓಡಾಡುತ್ತಿದ್ದ ಒಬ್ಬ ಮನುಷ್ಯ ಕಲ್ಲು ಬಂಡೆಯಂತೆ ಮಲಗಿದ್ದ ಆಮೆಯನ್ನು ನೋಡಿ ನಕ್ಕ. ಮೆತ್ತಗೆ ತಲೆ ಹೊರತಂದು ಆಮೆ ಹೇಳಿತು- “ನನಗೆ ಬೇಕಾದಾಗ ಮಾತ್ರ ನನ್ನ ಇಂದ್ರಿಯಗಳನ್ನು ಉಪಯೋಗಿಸಿ, ನನ್ನ ನಿಗ್ರಹಿಸಿಕೊಳ್ಳುವೆ. ನೀನು ನಿನ್ನ ಕೈ, ಕಾಲು, ತಲೆ, ಏಕೆ ನಿನ್ನ ಮನವನ್ನಾದರು ನಿಗ್ರಹದಲ್ಲಿ ಇಟ್ಟು ಕೊಳ್ಳಬಲ್ಲೆಯಾ?” ಎಂದಿತು. ಮನುಷ್ಯ ಆಮೆಯ ಮಾತಿಗೆ ನಿರುತ್ತರನಾದ.
*****
Related Post
ಸಣ್ಣ ಕತೆ
-
ಬಸವನ ನಾಡಿನಲಿ
೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…
-
ಮಾದಿತನ
ಮುಂಗೋಳಿ... ಕೂಗಿದ್ದೆ ತಡ, ಪೆರ್ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…
-
ನಿರೀಕ್ಷೆ
ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…
-
ಕತೆಗಾಗಿ ಜತೆ
ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…
-
ದೇವರು ಮತ್ತು ಅಪಘಾತ
ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…