ಒಮ್ಮೆ ಸಂಸಾರದಲ್ಲಿ ಬೇಸತ್ತ ಗೃಹಸ್ಥ, ಒಬ್ಬ ಸಾಧು ಹತ್ತಿರ ಬಂದು ಕೇಳಿದ- “ದೈವ ನಮಗೇಕೆ ಕಾಣುವುದಿಲ್ಲ?” ಎಂದು. ಸಾಧು-ಹೇಳಿದ “ನಿನಗೆ ಆಕಾಶದಲ್ಲಿ ತೇಲುವ ಕರಿಮೋಡದಲ್ಲಿ ನೀರು ಕಾಣುತ್ತದಯೇ?” ಎಂದು. “ಇಲ್ಲಾ” ಎಂದ ಗೃಹಸ್ಥ, “ನಿನಗೆ ಅದು ಮಳೆಯಾಗಿ ಸುರಿಯುವಾಗಲಾದರು ಕಾಣುತ್ತದೆಯೇ?” ಎಂದ. “ಕಾಣುತ್ತದೆ” ಎಂದ. ಹಾಗೆಯೆ ದೈವ ಕಾಣದಂತೆ ಇದ್ದರು, ದೈವ ಕೃಪೆಯ ಅರಿವು ನಮಗಾಗುವುದಿಲ್ಲವೇ? ಎಂದ ಸಾಧು. “ಕಣ್ಣಿನಿಂದ ದೈವ ಕಾಣದಿದ್ದರು, ದೈವ ಕೃಪೆಯಲ್ಲಿ ದೈವ ಕಂಡಿದ್ದೇನೆ” ಎಂದ ಗೃಹಸ್ಥ ತೃಪ್ತಿಯಿಂದ.
*****
Related Post
ಸಣ್ಣ ಕತೆ
-
ಗದ್ದೆ
ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…
-
ಜುಡಾಸ್
"ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…
-
ಕಲಾವಿದ
"ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…
-
ಎದಗೆ ಬಿದ್ದ ಕತೆ
೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…
-
ಗೃಹವ್ಯವಸ್ಥೆ
ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…