ಶರಣಾಗತಿ

“ನಾನು ಒಂದು ಬಿಂದುವಾಗಿ ಬಾಳಿ ಸಾಕಾಗಿದೆ” ಎಂದಿತು ಬೇಸತ್ತ ನೀರಿನ ಬಿಂದು. “ನನಗೆ ಪುಟ್ಟ ಬೀಜವಾಗಿ ಬದುಕಲು ದುಸ್ತರವಾಗಿದೆ” ಎಂದಿತು ಬೀಜ. “ನಿನ್ನದು ಅಂತಹುದೇನು ಮಹದಾಕಾಂಕ್ಷೆ? ಎಂದು ಕೇಳಿತು ಬೀಜ. “ನಾನು ಬಿಂದುವಿನಿಂದ ಸಿಂಧುವಾಗಬೇಕು” ಎಂದಿತು. ಮತ್ತೇ ನಿನ್ನದೇನು ಮಹದಾಕಾಂಕ್ಷೆ?” ಎಂದು ಕೇಳಿತು ಬಿಂದು. “ನಾನು ಬೀಜದ ಕೋಟೆ ಒಡೆದು ಒಂದು ಹೆಮ್ಮರವಾಗ ಬೇಕು” ಎಂದಿತು. “ನಾನು ಸಿಂಧುವಿನಲ್ಲಿ ಧುಮುಕಿ ಒಂದಾಗುವೆ” ಎಂದಿತು ಬಿಂದು. “ನಾನು ಭೂಮಿಯನ್ನು ಅಪ್ಪುವೆ” ಎಂದಿತು ಬೀಜ. ಎರಡೂ ಶರಣಾಗತಿಯಲ್ಲಿ ತಮ್ಮಗುರಿಯನ್ನು ಮುಟ್ಟಿ ಸಂತಸಗೊಂಡವು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗಳಿಗೆಬಟ್ಟಲ ತಿರುವುಗಳಲ್ಲಿ – ೮೩
Next post ನಾನೇ ಮಾಡಿದ್ದು

ಸಣ್ಣ ಕತೆ

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

cheap jordans|wholesale air max|wholesale jordans|wholesale jewelry|wholesale jerseys