ಕನಸಿನ ಗೋರಿ

ಪರಿಸರ ಪ್ರೇಮಿಯಾದ ಆತ ಮನೆಯ ಮುಂದಿನ ಜಾಗದಲ್ಲಿ ಹೊಂಗೆ ಸಸಿ ನೆಟ್ಟು, ಅದನ್ನು ಕಾಪಾಡಲು ಇಟ್ಟಿಗೆ ಗೂಡು ಕಟ್ಟಿಸಿ ನೀರೆರೆಯುತ್ತಾನೆ. ಅದು ಹೆಮ್ಮರವಾಗಿ ಅದರ ತಂಪು ನೆರಳಿನ ಕನಸನ್ನು ಕಾಣುತ್ತಾನೆ. ಧಿಡೀರನೆ ಹದನೈದು ದಿನ ಊರ ಬಿಟ್ಟು ಹಳ್ಳಿಗೆ ಹೋಗ ಬೇಕಾದಾಗ ಮನಸ್ಸಿಲ್ಲದೆ ಹೋಗುತ್ತಾನೆ. ಹಿಂತಿರುಗಿ ಬರುವ ಹೊತ್ತಿಗೆ ಹೊಂಗೆ ಸಸಿಯನ್ನು ಕಿತ್ತೆಸದು, ಅದರಲ್ಲಿ ಕಸ ಕಡ್ಡಿ, ಕುಪ್ಪೆ ಸುರಿದು ರಸ್ತೆಯ ಜನರು ಹೊಂಗೆ ಸಸಿಯ ಗೂಡನ್ನು ಗೋರಿ ಮಾಡಿರುತ್ತಾರೆ. ಇದನ್ನು ನೋಡಿ ಪರಿಸರ ಪ್ರೇಮಿಯ ಕನಸು ಒಡೆದು ಚೂರು ಚೂರಾಗುತ್ತದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗಳಿಗೆಬಟ್ಟಲ ತಿರುವುಗಳಲ್ಲಿ – ೮೮
Next post ಫೋನು ತಣ್ಣಾಗಾಗುತ್ತೆ

ಸಣ್ಣ ಕತೆ

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

cheap jordans|wholesale air max|wholesale jordans|wholesale jewelry|wholesale jerseys