ಲೋಕದ ಮನುಜರ

ಲೋಕದ ಮನುಜರ ಚಿಂತೆಯು
ಕಾಡುವುದು ಚಿತೆಯಾಗಿ
ಚಿಂತೆಯು ಬೇಡ ಚಿತೆಯು ಬೇಡ
ಬೇಡವೇ ಬೇಡ ಅವರಿವರ ಸಹವಾಸ||

ಸಂಸಾರ ನಿಸ್ಸಾರ ಬಂಧು ಬಳಗ
ತಾನವಿತ್ತಾನ ಬಿತ್ತು ನೆಮ್ಮದಿಯ
ಬೀಜ ಮರವಾಗೀನ ಫಲ ರುಚಿಯು
ಚಿಂತೆಯು ಬೇಡವೇ ಬೇಡ ನಮಗೆ||

ಆಸರೆ ಸೆರೆಯಾಸರೆ ಬದುಕು
ಬವಣೆ ಚಿತ್ತಾರ ಬಿಡಿಸಿ
ರೂಪವ ಕೊಟ್ಟು ಅಂಗೈಯಲಿ ಆಡಿಸಿ
ನೋಡುವ ಚಿಂತೆ ಬೇಡವೇ ಬೇಡ ನಮಗೆ||

ಜಾತಿ ನೀತಿ ಜಗತ್ತು ತೂಗಿ
ತೂಗುವ ಅವರವರ ಭಾವಕ್ಕೆ
ಜೀವಾಳಕ್ಕೆ ಸರಿದೂಗುವ ಕಾಯಕ
ಚಿಂತೆಯು ಬೇಡವೇ ಬೇಡ ನಮಗೆ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದೇಶಭಾಷೆಗಳನ್ನು ಬೂದಿ ಮಾಡುವ ಬಜೆಟ್ ಭಾಷೆ
Next post ಕವಿ-ಕವನ

ಸಣ್ಣ ಕತೆ

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

cheap jordans|wholesale air max|wholesale jordans|wholesale jewelry|wholesale jerseys