ದೀಪ ಉರಿಯಿತು

ದೀಪ ಉರಿಯಿತು
ಭಾವ ಬೆಳಗಿತು
ನಮ್ಮ ಮನಗಳಂತೆ
ನಮ್ಮದೇ ಧ್ಯಾನ ಮಗ್ನತೆಯಲ್ಲಿ||

ಹಣತೆ ಎಂಬ ದೇಹ
ಎಣ್ಣೆ ಎಂಬ ಧಮನಿ,
ಜೀವನ ಎಂಬ ಬತ್ತಿ
ಆತ್ಮವೆಂಬ ಜ್ಯೋತಿಯಲ್ಲಿ||

ಮನೆಯೆ ಗುಡಿಯು
ನೀನು ಇರುವೆನೆಂಬ ಸ್ಥಿರ
ಧರ್‍ಮಕರ್‍ಮ ಮನನ
ನ್ಯಾಯ ನೀತಿ ಗುಣದಲ್ಲಿ||

ತ್ಯಾಗ ಶೀಲ ಮಾನ
ಮಾನವತೆ ಎಂಬ ಚಿತ್ತ
ಯೋಗ ಭೋಗನಿರತ
ಆತ್ಮನೆಂಬ ದಿವ್ಯ ಕಿರಣದಲ್ಲಿ||

ಪ್ರೀತಿ ಎಂಬ ನೆಲ
ವಿಶ್ವಾಸ ಎಂಬ ಮನೆತನ
ಹಿರಿಯರ ಹಣತೆ ಬೆಳಗಿ
ಭಾವಪೂರ್‍ಣ ಅನಂತವಾಯ್ತು||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕವನವೆನ್ನದಿದ್ಯಾಕೆ ಪ್ರಶ್ನೋತ್ತರದಂತಿಹುದು?
Next post ಕೂಸು

ಸಣ್ಣ ಕತೆ

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

cheap jordans|wholesale air max|wholesale jordans|wholesale jewelry|wholesale jerseys