ಪಾಲಿಸಯ್ಯಾ ಪಾರ್ವತಿಪತಿ
ತ್ರಿಲೋಕದೋಳ್ ವಿರತಿ ||ಪ||
ಗಂಗಾಧರನ ಸ್ತುತಿ
ಧ್ಯಾನಿಸುವ ಆತ್ಮಾಭಿರತಿ
ಕರುಣಿ ಕೈಲಾಸಕಧಿಪತಿ ||೧||
ಗಿರಿಜಾರಮಣನ ಸ್ತುತಿ
ಭಜಿಸಿ ಶಿವಯೋಗ ಸ್ಥಿತಿ
ಸಿದ್ಧಶಿವಯೋಗಿ ಸುಮತಿ ||೨||
ಬೇಗನೆ ಹೊಂದಿಸು ಸದ್ಗತಿ
ಶಿಶುನಾಳಧೀಶನೇ ಗತಿ
ಕೊಡು ಬೇಗನೆ ಮುಕುತಿ ||೩||
* * * *
ಪಾಲಿಸಯ್ಯಾ ಪಾರ್ವತಿಪತಿ
ತ್ರಿಲೋಕದೋಳ್ ವಿರತಿ ||ಪ||
ಗಂಗಾಧರನ ಸ್ತುತಿ
ಧ್ಯಾನಿಸುವ ಆತ್ಮಾಭಿರತಿ
ಕರುಣಿ ಕೈಲಾಸಕಧಿಪತಿ ||೧||
ಗಿರಿಜಾರಮಣನ ಸ್ತುತಿ
ಭಜಿಸಿ ಶಿವಯೋಗ ಸ್ಥಿತಿ
ಸಿದ್ಧಶಿವಯೋಗಿ ಸುಮತಿ ||೨||
ಬೇಗನೆ ಹೊಂದಿಸು ಸದ್ಗತಿ
ಶಿಶುನಾಳಧೀಶನೇ ಗತಿ
ಕೊಡು ಬೇಗನೆ ಮುಕುತಿ ||೩||
* * * *
ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…
ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…
ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…
ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…
ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ... ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ, ವುಗಾದಿ… Read more…