ವೈದಮದೀನಪುರಿ ಸೈದರಮನೆಯೊಳು

ವೈದಮದೀನಪುರಿ ಸೈದರಮನೆಯೊಳು
ಮಾದರಾಕಿ ಹಡೆದಾಳೋ ಮಗನ          ||ಪ||

ಐದು ತಾಸು ಅಲ್ಲೆ ಇದ್ದು ಸತ್ತಿತೋ
ಜಯದಿ ಅರ್ಥ ಹೇಳುವ ಸುಗುಣ           ||೧||

ಚಿತ್ರಕೂಟದಿ ವಿಚಿತ್ರವಾಯಿತು
ಚಿತ್ತಮಳಿಗೆ ನಾಯ್ಗಳ ಹಗಣ                ||೨||

ಪುಚ್ಚಿಯೊಳಗ ಸಿಕ್ಕೊಂಡು ಸತ್ತಿತೋ
ಬ್ರಹ್ಮನಿಗಿದು ಬಂದಿತು ಬ್ರಮಣ             ||೩||

ಲೊಕದೊಳಗೆ ಒಂದು ಮೇಟಿಯು ಹುಟ್ಟಿತು
ಅದಕೆ ಆದವು ಎರಡಕ್ಷರ                   ||೪||

ಎರಡು ಕೂಡಿಸಿ ಒಂದಕೆ ಇಟ್ಟರೆ
ಸವ್ವಲು ಹೇಳುವ ಗಂಭೀರ                 ||೫||

ಹರಗೆ ಮೋರುಮ ಹರಿಗೆ ಆಲಾವ
ಕುರಿಯು ಕೊ೦ದು ತಿಂದವ ಸುಗುಣ         ||೬||

ವಸುಧಿಯೊಳು ಶಿಶುನಾಳಧೀಶನ ಸವ್ವಲು
ದಶದಿನದಲಿ ಹೇಳರಿ ಇದನು                  ||೭||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಒಳದನಿ
Next post ಕನ್ನಡ್ವೆ ಸತ್ಯ ಕನ್ನಡ್ವೆ ನಿತ್ಯ ಆದ್ರೂವೆ ಇಂಗ್ಲೀಷ್ ಅತ್ಯಗತ್ಯ

ಸಣ್ಣ ಕತೆ

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

cheap jordans|wholesale air max|wholesale jordans|wholesale jewelry|wholesale jerseys