ನಾ ಸೈ ನೀ ಸೈ

ಆಕೈ ಇಕೈ ತಾತಾ ಕೈಕೈ
ಗಿಮಿಗಿಮಿ ತಿರುಗೋಣ
ನಾಸೈ ನೀಸೈ ಸೈಸೈ ಹೈಹೈ
ಗರ್ರನೆ ತಿರುಗೋಣ

ನಾನೂ ನೀನೂ ಬಿಸಿಬಿಸಿ ಪಾನಂ
ಜನುಮದ ಜೇಂಗಾನಂ
ನೀನೂ ನಾನೂ ಖುಶಿ ಖುಶಿ ಮಿಲನಂ
ಒಲವಿನ ಓಂ ಗಾನಂ

ಈ ಗಿಳಿ ಆ ಗಿಳಿ ಅರಗಿಳಿ ಸುರಗಿಳಿ
ಪ್ರೀತಿಯ ಕಳಬಳ್ಳಿ
ಕೊಳಲಿನ ಕಲಿಲುಲು ವೀಣೆಯ ಉಲಿಲುಲು
ಢಪ್ಪಿನ ಝೇಂಗಾಳಿ

ಹಾಲಿನ ಬೆಲ್ಲದ ಕಂಪಿನ ತಂಪಿನ
ತಂಗಾಳಿಯ ಬೇಟಾ
ಆಟದ ನೋಟದ ಮುದ್ದಿನ ಊಟದ
ತುಂಟಾಟದ ಕೂಟಾ

ಸುರಂ ಗಿರ್ರಂ ಬಗರಿಯ ಭಿರ್ರಂ
ಪ್ರೀತಿಲಿ ತಿರುಗೋಣ
ಸಾವು ಇಲ್ಲಂ ಸೋಲು ಇಲ್ಲಂ
ಘಿರ್ರನೆ ತಿರುಗೋಣ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಾವು
Next post ಥಿಯೇಟರ್ ಇಂಪ್ರೆಶನ್ಸ್

ಸಣ್ಣ ಕತೆ

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

cheap jordans|wholesale air max|wholesale jordans|wholesale jewelry|wholesale jerseys