ತೇರು ಎಳೆ

ಹಬ್ಬ ಬಂತೈ ಹರನು ಥೈಥೈ
ಜಗದ ಪೈಜಣ ಜೈಜಣಾ||

ಯುಗದ ಸಂಗಮ ಜಗದ ಜಂಗಮ
ಆತ್ಮ ಆತ್ಮದ ಅನುಪಮಾ
ಇರುಳು ಅರಳಿದ ಪುಷ್ಪ ಕಾಂಚನ
ಕೂಡು ಕೂಡಲ ಸಂಗಮಾ

ಬಿದ್ದ ನೊಗಗಳು ಹೊದ್ದ ಯುಗಗಳು
ಎದ್ದು ಬಂದವು ಸುದ್ದಿಗೆ
ಗಡಿಯ ಗದ್ದುಗೆ ನುಡಿಯ ಹದ್ದುಗೆ
ಬಿದ್ದು ಎದ್ದವು ನಿದ್ದೆಗೆ

ಯಾತ್ರೆ ಸಾಕೈ ಜಾತ್ರೆ ಬಂತೈ
ತೇರು ಎಳೆ‌ಎಳೆ ಜಯಜಯಾ
ಸತ್ಯ ಸುಂದರ ಪಾಜಗಟ್ಟಿಗೆ
ಹಗ್ಗ ಜಗ್ಗೈ ಹರಹರಾ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ತೀ ನಂ ಶ್ರೀ
Next post ಹುಷಾರಿ

ಸಣ್ಣ ಕತೆ

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

cheap jordans|wholesale air max|wholesale jordans|wholesale jewelry|wholesale jerseys