ಹೇಳೂನು ಬಾರೋ ಸವಾಲಿನ ಆಕ್ಷರಾ

ಹೇಳೂನು ಬಾರೋ ಸವಾಲಿನ ಆಕ್ಷರಾ           ||ಪ||
ಕಾಳ ಕರ್ಬಲದೊಳು ಖೇಲ ಖೇಲ ಖೇಲ

ನಾಳೆ ಶಹಾದತ್ತ ಪಂಜ ತಾಬೂತ
ಮ್ಯಾಳ ಹಿಡಿದು ಬಳ್ಳಿ ಖೇಲ ಖೇಲ ಖೇಲ         ||೧||

ಲಾಡಿ ತಗದು ಚಲ್ಲಿ
ಬೇಡಿಕೊಂಡಾಡೊ ಮವಲ್ಲಿ                      ||೨||

ನೋಡಿಕೊ ಶಹದತ್ತ ಕಿತಾಬಿನ ದಾಖಲೆ
ನೋಡಿ ಜಗತ್ಪತಿ ಖೇಲ ಖೇಲ ಖೇಲ             ||೩||

ಶಿಶುನಾಳಧೀಶನ ಹೊಸ ರಿವಾಯತ ಸುಳ್ಳು
ಐಸುರದೊಳು ಖೇಲ ಖೇಲ ಖೇಲ                 ||೪||

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆ ದಿನದ ವೇದನೆ
Next post ನಗೆ ಡಂಗುರ – ೫೩

ಸಣ್ಣ ಕತೆ

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

cheap jordans|wholesale air max|wholesale jordans|wholesale jewelry|wholesale jerseys